• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜ್ವಲ್ ರೇವಣ್ಣ ಇನ್ನೂ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸಂಸದ ಎಂದ ಆರ್ ಅಶೋಕ್!

Tulunadu News Posted On May 2, 2024
0


0
Shares
  • Share On Facebook
  • Tweet It

ಕಾನೂನಾತ್ಮಕವಾಗಿ ಈಗಲೂ ಪ್ರಜ್ವಲ್ ಕಾಂಗ್ರೆಸ್ – ಜೆಡಿಎಸ್ ಮೈತ್ರಿಯ ಸಂಸದ. 2019 ರಲ್ಲಿ ಬೀದಿ ಬೀದಿಗೆ ಹೋಗಿ ಪ್ರಜ್ವಲ್ ಪರ ಕಾಂಗ್ರೆಸ್ಸಿನವರು ಮತ ಕೇಳಿದ್ರು. ಪ್ರಜ್ವಲ್ 2024 ರಲ್ಲಿ ಮಾತ್ರ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ. ಈ ಬಾರಿ ಗೆದ್ದಾಗ ಎನ್ ಡಿಎ ಸಂಸದ. ಆಗ ಭಾರತೀಯ ಜನತಾ ಪಾರ್ಟಿಗೆ ಮುಜುಗರ ಆಗುತ್ತೋ, ಇಲ್ವೋ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಅವರು ಡಿಕೆ ಶಿವಕುಮಾರ್ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.
ಪ್ರಜ್ವಲ್ ಪರಾರಿಗೆ ಕೇಂದ್ರ ಸರಕಾರ ಕಾರಣ ಅನ್ನುವ ಕಾಂಗ್ರೆಸ್ ಆರೋಪದ ಬಗ್ಗೆ ಮಾತನಾಡಿದ ಅಶೋಕ್ ” ಹಾಸನದಿಂದ ವಿಮಾನ ನಿಲ್ದಾಣಕ್ಕೆ ಬಿಟ್ಟವರು ಯಾರು? ಹಾಸನ ಪೊಲೀಸರು. ಆಗ ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು. ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ ದಾಟಿ ಬೆಂಗಳೂರಿಗೆ ಬಂದು ವಿಮಾನ ನಿಲ್ದಾಣಕ್ಕೆ ಬರುವ ತನಕ ಕಾಂಗ್ರೆಸ್ಸಿನವರು ಯಾಕೆ ಸುಮ್ಮನಿದ್ರು. ಇಷ್ಟು ಹೊಂದಾಣಿಕೆ ರಾಜಕೀಯ ಮಾಡುವ ನೀವು ಈಗ ಮೋದಿಯವರನ್ನು ಪ್ರಶ್ನೆ ಮಾಡುವುದು ಸರಿಯಾ” ಎಂದು ಅಶೋಕ್ ಕೇಳಿದ್ದಾರೆ.


ಸಿದ್ಧರಾಮಯ್ಯ ಅಧಿಕಾರದಿಂದ ಕೆಳಗಿಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಆರ್ ಅಶೋಕ್, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ನಾವು ಬೆಂಬಲಿಸುವುದಿಲ್ಲ. ಪ್ರಜ್ವಲ್ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಬಿಂಬಿಸಿಕೊಂಡು 2019 ಎ ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಮಧ್ಯೆ ರೇವಣ್ಣ ಅವರಿಗೆ ಎಸ್ ಐಟಿ ಎದುರು ಹಾಜರಾಗಲು ತಿಳಿಸಿದರೂ ಅವರು ಸಮಯ ಕೇಳಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search