• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಕೇರಳದ ಲವ್‌ಜಿಹಾದ್‌ಗೆ ಇನ್ನೆಷ್ಟು ಸಾಕ್ಷ್ಯ ಬೇಕು ಹೇಳಿ?

TNN Correspondent Posted On September 1, 2017
0


0
Shares
  • Share On Facebook
  • Tweet It

ಸಿಖ್ (ಪಂಜಾಬಿ ಹುಡುಗಿ)- ₹ 7 ಲಕ್ಷ
ಪಂಜಾಬಿ ಹಿಂದೂ ಹುಡುಗಿ- ₹ 6 ಲಕ್ಷ
ಗುಜರಾತಿ (ಬ್ರಾಹ್ಮಣರ ಹುಡುಗಿ)- ₹ 6 ಲಕ್ಷ
ಹಿಂದೂ (ಬ್ರಾಹ್ಮಣರ ಹುಡುಗಿ)- ₹ 5 ಲಕ್ಷ

ಇದು ಯಾವ ಮಾರುಕಟ್ಟೆಯ ದರಪಟ್ಟಿ ಎಂಬ ಪ್ರಶ್ನೆ ಮೂಡಬಹುದು. ಆದರೆ, ಇದು ಕೇರಳದಲ್ಲಿ ಹಿಂದೂ ಯುವತಿಯರನ್ನು ಮತಾಂತರಗೊಳಿಸಿದರೆ ಮುಸ್ಲಿಂ ಮೂಲಭೂತವಾದಿಗಳಿಗೆ ಸಿಗುವ ಮೊತ್ತವಿದು. ಹೀಗೆ ಮತಾಂತರ ದರ ಪಟ್ಟಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿಿರುವುದನ್ನು ಗಮನಿಸಿರಬಹುದು.
ಏತನ್ಮಧ್ಯೆ, ಹದಿಯಾ ಪ್ರಕರಣವನ್ನು ಲವ್ ಜಿಹಾದ್ ಎಂದು ಪರಿಗಣಿಸಿರುವ ಸುಪ್ರೀಂ ಕೊರ್ಟ್ ಈ ಕುರಿತು ತನಿಖೆ ಮಾಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಸೂಚಿಸಿದೆ.
ಇವುಗಳೆಲ್ಲವುಗಳ ನಡುವೆಯೇ ಕೇರಳದಲ್ಲಿ ನಾಲ್ವರು ಹಿಂದೂ ಮಹಿಳೆಯರನ್ನು ಇಸ್ಲಾಾಂಗೆ ಮತಾಂತರಗೊಳಿಸಿರುವುದು ಸುದ್ದಿಯಾಗಿದೆ. ಇದು ಇಸ್ಲಾಂ ಮೂಲಭೂತವಾದಿಗಳ ಕುತ್ಸಿತ ಮನಸ್ಸಿಗೆ ಹಿಡಿದ ಕನ್ನಡಿಯಲ್ಲದೇ ಮತ್ತೇನು?
ಹಾಗೆಯೇ ಪಲಕ್ಕಾಡ್‌ನ 22 ವರ್ಷದ ಮಹಿಳೆಯೊಬ್ಬರು ನನ್ನನ್ನು ಬಲವಂತವಾಗಿ ಮತಾಂತರಗೊಳಿಸಲಾಗಿದೆ. ಎಸ್‌ಡಿಪಿಐ ಪಕ್ಷದವರು ಸತ್ಯಸಾರಣಿ (ಮತಾಂತರಗೊಳಿಸಲು ಮಾಡುವ ಕಾರ್ಯಕ್ರಮ)ಗೆ ಎಳೆದೊಯ್ದು ಮತಾಂತರಗೊಳಿಸಲಾಗಿದೆ ಎಂದು ಕೇರಳ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ.
ಅಷ್ಟೇ ಅಲ್ಲ, 2013ರಲ್ಲಿ ನನ್ನನ್ನು ಸಹ ಮದುವೆ ಹೆಸರಿನಲ್ಲಿ ಇಸ್ಲಾಾಗೆ ಮತಾಂತರಗೊಳಿಸಲಾಗಿದೆ ಎಂದು ಪೊನ್ನೈನ 27 ವರ್ಷದ ಮಹಿಳೆಯೊಬ್ಬರು ಸಹ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಗಂಡ ಎಂಬ ನುಸಿಪೀಡೆಯಿಂದ ಬಿಡುಗಡೆಗೊಳಿಸಬೇಕು ಹಾಗೂ ನ್ಯಾಯ ಒದಗಿಸಬೇಕು ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಆದಾಗ್ಯೂ, ಅಖಿಲಾ ಅಶೋಕನ್ (ಈಗ ಹದಿಯಾ) ಪ್ರಕರಣದಲ್ಲಿ ಆಕೆಯ ತಂದೆ ಸುಪ್ರೀಂ ಕೋರ್ಟ್‌ವರೆಗೂ ಹೋಗಿದ್ದ ಕಾರಣದಿಂದಲೇ ಈ ಮಹಿಳೆಯರು ನ್ಯಾಯಾಲಯದ ಮೆಟ್ಟಿಲು ಹತ್ತುವ ಧೈರ್ಯ ಮಾಡುತ್ತಿದ್ದಾರೆ. ಇನ್ನೂ ಅದೆಷ್ಟು ಮಹಿಳೆಯರು ಹಿಂದೂವಾಗಿ ಹುಟ್ಟಿ, ಜಿಹಾದ್ ಬಲೆಗೆ ಬಿದ್ದು ಬುರ್ಖಾ ಹಿಂದೆಯೇ ಕಣ್ಣೀರು ಒರೆಸಿಕೊಳ್ಳುತ್ತಿದ್ದಾರೋ ಯಾರಿಗೆ ಗೊತ್ತು?
ಆ ಪಿಣರಾಯಿ ವಿಜಯನ್‌ಗೆ ಈ ಸತ್ಯ ತಿಳಿಯುವುದು ಯಾವಾಗ? ಹಿಂದೂ ಯುವತಿಯರು ಪೋಷಕರು ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಎಚ್ಚರ.

-ನಾಗೇಂದ್ರ ಶೆಣೈ, ಉಡುಪಿ

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search