• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಕೇರಳದ ಲವ್‌ಜಿಹಾದ್‌ಗೆ ಇನ್ನೆಷ್ಟು ಸಾಕ್ಷ್ಯ ಬೇಕು ಹೇಳಿ?

TNN Correspondent Posted On September 1, 2017
0


0
Shares
  • Share On Facebook
  • Tweet It

ಸಿಖ್ (ಪಂಜಾಬಿ ಹುಡುಗಿ)- ₹ 7 ಲಕ್ಷ
ಪಂಜಾಬಿ ಹಿಂದೂ ಹುಡುಗಿ- ₹ 6 ಲಕ್ಷ
ಗುಜರಾತಿ (ಬ್ರಾಹ್ಮಣರ ಹುಡುಗಿ)- ₹ 6 ಲಕ್ಷ
ಹಿಂದೂ (ಬ್ರಾಹ್ಮಣರ ಹುಡುಗಿ)- ₹ 5 ಲಕ್ಷ

ಇದು ಯಾವ ಮಾರುಕಟ್ಟೆಯ ದರಪಟ್ಟಿ ಎಂಬ ಪ್ರಶ್ನೆ ಮೂಡಬಹುದು. ಆದರೆ, ಇದು ಕೇರಳದಲ್ಲಿ ಹಿಂದೂ ಯುವತಿಯರನ್ನು ಮತಾಂತರಗೊಳಿಸಿದರೆ ಮುಸ್ಲಿಂ ಮೂಲಭೂತವಾದಿಗಳಿಗೆ ಸಿಗುವ ಮೊತ್ತವಿದು. ಹೀಗೆ ಮತಾಂತರ ದರ ಪಟ್ಟಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿಿರುವುದನ್ನು ಗಮನಿಸಿರಬಹುದು.
ಏತನ್ಮಧ್ಯೆ, ಹದಿಯಾ ಪ್ರಕರಣವನ್ನು ಲವ್ ಜಿಹಾದ್ ಎಂದು ಪರಿಗಣಿಸಿರುವ ಸುಪ್ರೀಂ ಕೊರ್ಟ್ ಈ ಕುರಿತು ತನಿಖೆ ಮಾಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಸೂಚಿಸಿದೆ.
ಇವುಗಳೆಲ್ಲವುಗಳ ನಡುವೆಯೇ ಕೇರಳದಲ್ಲಿ ನಾಲ್ವರು ಹಿಂದೂ ಮಹಿಳೆಯರನ್ನು ಇಸ್ಲಾಾಂಗೆ ಮತಾಂತರಗೊಳಿಸಿರುವುದು ಸುದ್ದಿಯಾಗಿದೆ. ಇದು ಇಸ್ಲಾಂ ಮೂಲಭೂತವಾದಿಗಳ ಕುತ್ಸಿತ ಮನಸ್ಸಿಗೆ ಹಿಡಿದ ಕನ್ನಡಿಯಲ್ಲದೇ ಮತ್ತೇನು?
ಹಾಗೆಯೇ ಪಲಕ್ಕಾಡ್‌ನ 22 ವರ್ಷದ ಮಹಿಳೆಯೊಬ್ಬರು ನನ್ನನ್ನು ಬಲವಂತವಾಗಿ ಮತಾಂತರಗೊಳಿಸಲಾಗಿದೆ. ಎಸ್‌ಡಿಪಿಐ ಪಕ್ಷದವರು ಸತ್ಯಸಾರಣಿ (ಮತಾಂತರಗೊಳಿಸಲು ಮಾಡುವ ಕಾರ್ಯಕ್ರಮ)ಗೆ ಎಳೆದೊಯ್ದು ಮತಾಂತರಗೊಳಿಸಲಾಗಿದೆ ಎಂದು ಕೇರಳ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ.
ಅಷ್ಟೇ ಅಲ್ಲ, 2013ರಲ್ಲಿ ನನ್ನನ್ನು ಸಹ ಮದುವೆ ಹೆಸರಿನಲ್ಲಿ ಇಸ್ಲಾಾಗೆ ಮತಾಂತರಗೊಳಿಸಲಾಗಿದೆ ಎಂದು ಪೊನ್ನೈನ 27 ವರ್ಷದ ಮಹಿಳೆಯೊಬ್ಬರು ಸಹ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಗಂಡ ಎಂಬ ನುಸಿಪೀಡೆಯಿಂದ ಬಿಡುಗಡೆಗೊಳಿಸಬೇಕು ಹಾಗೂ ನ್ಯಾಯ ಒದಗಿಸಬೇಕು ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಆದಾಗ್ಯೂ, ಅಖಿಲಾ ಅಶೋಕನ್ (ಈಗ ಹದಿಯಾ) ಪ್ರಕರಣದಲ್ಲಿ ಆಕೆಯ ತಂದೆ ಸುಪ್ರೀಂ ಕೋರ್ಟ್‌ವರೆಗೂ ಹೋಗಿದ್ದ ಕಾರಣದಿಂದಲೇ ಈ ಮಹಿಳೆಯರು ನ್ಯಾಯಾಲಯದ ಮೆಟ್ಟಿಲು ಹತ್ತುವ ಧೈರ್ಯ ಮಾಡುತ್ತಿದ್ದಾರೆ. ಇನ್ನೂ ಅದೆಷ್ಟು ಮಹಿಳೆಯರು ಹಿಂದೂವಾಗಿ ಹುಟ್ಟಿ, ಜಿಹಾದ್ ಬಲೆಗೆ ಬಿದ್ದು ಬುರ್ಖಾ ಹಿಂದೆಯೇ ಕಣ್ಣೀರು ಒರೆಸಿಕೊಳ್ಳುತ್ತಿದ್ದಾರೋ ಯಾರಿಗೆ ಗೊತ್ತು?
ಆ ಪಿಣರಾಯಿ ವಿಜಯನ್‌ಗೆ ಈ ಸತ್ಯ ತಿಳಿಯುವುದು ಯಾವಾಗ? ಹಿಂದೂ ಯುವತಿಯರು ಪೋಷಕರು ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಎಚ್ಚರ.

-ನಾಗೇಂದ್ರ ಶೆಣೈ, ಉಡುಪಿ

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search