• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮೊದಲ ಚುನಾವಣೆಯಲ್ಲಿ ತಾಯಿಗೆ ಕೊಟ್ಟ ವಚನ ಏನು?

Tulunadu News Posted On May 7, 2024
0


0
Shares
  • Share On Facebook
  • Tweet It

ಪ್ರಧಾನಿ ಮೋದಿಯವರು ತಾಯಿಯನ್ನು ನೆನೆದು ಭಾವುಕರಾಗಿದ್ದಾರೆ. ತಾಯಿಯ ನಿಧನದ ನಂತರ ಮೊದಲ ಬಾರಿ ಚುನಾವಣೆ ಎದುರಿಸುತ್ತಿರುವ ನರೇಂದ್ರ ಮೋದಿಯವರು ತಾಯಿಯ ಬಗ್ಗೆ ಭಾವನಾತ್ಮಕವಾಗಿ ಟೈಮ್ಸ್ ನೌ ವಾಹಿನಿಯಲ್ಲಿ ತಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಮೋದಿಯವರು ಗುಜರಾತ್ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದ ಪ್ರತಿ ಚುನಾವಣೆಯಂದು ನಾಮಪತ್ರ ಸಲ್ಲಿಸುವ ಮೊದಲು ತಾಯಿಯನ್ನು ಭೇಟಿಯಾಗಿ ಅವರ ಆರ್ಶೀವಾದ ಪಡೆದುಕೊಳ್ಳುತ್ತಿದ್ದರು. ತಾಯಿಯ ಕಾಲಿಗೆ ನಮಸ್ಕರಿಸದೇ ಅವರು ಯಾವುದೇ ನಾಮಪತ್ರವನ್ನು ಸಲ್ಲಿಸಲು ತೆರಳುತ್ತಿರಲಿಲ್ಲ. ಒಂದೂವರೆ ವರ್ಷದ ಹಿಂದೆ ಅವರ ತಾಯಿ ನಿಧನರಾದ ಬಳಿಕ ಮೊದಲ ಬಾರಿ ಮೋದಿ ತಾಯಿಯಿಲ್ಲದೆ ನಾಮಪತ್ರ ಸಲ್ಲಿಸಿದ್ದಾರೆ.

ತಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ತಾಯಿ ಹೀರಾ ಬೆನ್ ಹೇಳಿದ ಮಾತೊಂದನ್ನು ಮೋದಿ ಯಾವಾಗಲೂ ಸ್ಮರಿಸುತ್ತಾರೆ. ” ನೀನು ಯಾವಾಗಲೂ ಬಡವರ ಏಳಿಗೆಗಾಗಿ ಮಾತ್ರ ಕೆಲಸ ಮಾಡಬೇಕು ಮತ್ತು ಜೀವಮಾನದಲ್ಲಿ ಏಂದಿಗೂ ಲಂಚವನ್ನು ಸ್ವೀಕರಿಸಬಾರದು” ಮೋದಿಯವರು ಪ್ರಥಮ ಬಾರಿ ಗುಜರಾತ್ ಸಿಎಂ ಆದ ದಿನದಿಂದ ಪ್ರತಿದಿನ ತಾಯಿ ಹೇಳಿದ ಮಾತನ್ನು ಅಕ್ಷರಶ: ಪಾಲಿಸಿಕೊಂಡು ಬರುತ್ತಿದ್ದಾರೆ.

ಪ್ರತಿ ತಾಯಂದಿರು ಚುನಾವಣೆಗೆ ಸ್ಪರ್ಧಿಸುವ ತಮ್ಮ ಮಗ, ಮಗಳಿಂದ ಪ್ರಾಮೀಸ್ ಮಾಡಿಸಿಕೊಳ್ಳಬೇಕು. ಅದೇನೆಂದರೆ ತಾನು ಏಂದಿಗೂ ಲಂಚ ಸ್ವೀಕರಿಸುವುದಿಲ್ಲ ಎನ್ನುವ ವಚನವನ್ನು ತೆಗೆದುಕೊಂಡರೆ ಅದರಿಂದ ಆ ಅಭ್ಯರ್ಥಿಗೂ ಒಳ್ಳೆಯದು, ಊರು, ಗ್ರಾಮ, ರಾಜ್ಯ, ದೇಶಕ್ಕೂ ಒಳ್ಳೆಯದು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search