• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮೊದಲ ಚುನಾವಣೆಯಲ್ಲಿ ತಾಯಿಗೆ ಕೊಟ್ಟ ವಚನ ಏನು?

Tulunadu News Posted On May 7, 2024
0


0
Shares
  • Share On Facebook
  • Tweet It

ಪ್ರಧಾನಿ ಮೋದಿಯವರು ತಾಯಿಯನ್ನು ನೆನೆದು ಭಾವುಕರಾಗಿದ್ದಾರೆ. ತಾಯಿಯ ನಿಧನದ ನಂತರ ಮೊದಲ ಬಾರಿ ಚುನಾವಣೆ ಎದುರಿಸುತ್ತಿರುವ ನರೇಂದ್ರ ಮೋದಿಯವರು ತಾಯಿಯ ಬಗ್ಗೆ ಭಾವನಾತ್ಮಕವಾಗಿ ಟೈಮ್ಸ್ ನೌ ವಾಹಿನಿಯಲ್ಲಿ ತಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಮೋದಿಯವರು ಗುಜರಾತ್ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದ ಪ್ರತಿ ಚುನಾವಣೆಯಂದು ನಾಮಪತ್ರ ಸಲ್ಲಿಸುವ ಮೊದಲು ತಾಯಿಯನ್ನು ಭೇಟಿಯಾಗಿ ಅವರ ಆರ್ಶೀವಾದ ಪಡೆದುಕೊಳ್ಳುತ್ತಿದ್ದರು. ತಾಯಿಯ ಕಾಲಿಗೆ ನಮಸ್ಕರಿಸದೇ ಅವರು ಯಾವುದೇ ನಾಮಪತ್ರವನ್ನು ಸಲ್ಲಿಸಲು ತೆರಳುತ್ತಿರಲಿಲ್ಲ. ಒಂದೂವರೆ ವರ್ಷದ ಹಿಂದೆ ಅವರ ತಾಯಿ ನಿಧನರಾದ ಬಳಿಕ ಮೊದಲ ಬಾರಿ ಮೋದಿ ತಾಯಿಯಿಲ್ಲದೆ ನಾಮಪತ್ರ ಸಲ್ಲಿಸಿದ್ದಾರೆ.

ತಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ತಾಯಿ ಹೀರಾ ಬೆನ್ ಹೇಳಿದ ಮಾತೊಂದನ್ನು ಮೋದಿ ಯಾವಾಗಲೂ ಸ್ಮರಿಸುತ್ತಾರೆ. ” ನೀನು ಯಾವಾಗಲೂ ಬಡವರ ಏಳಿಗೆಗಾಗಿ ಮಾತ್ರ ಕೆಲಸ ಮಾಡಬೇಕು ಮತ್ತು ಜೀವಮಾನದಲ್ಲಿ ಏಂದಿಗೂ ಲಂಚವನ್ನು ಸ್ವೀಕರಿಸಬಾರದು” ಮೋದಿಯವರು ಪ್ರಥಮ ಬಾರಿ ಗುಜರಾತ್ ಸಿಎಂ ಆದ ದಿನದಿಂದ ಪ್ರತಿದಿನ ತಾಯಿ ಹೇಳಿದ ಮಾತನ್ನು ಅಕ್ಷರಶ: ಪಾಲಿಸಿಕೊಂಡು ಬರುತ್ತಿದ್ದಾರೆ.

ಪ್ರತಿ ತಾಯಂದಿರು ಚುನಾವಣೆಗೆ ಸ್ಪರ್ಧಿಸುವ ತಮ್ಮ ಮಗ, ಮಗಳಿಂದ ಪ್ರಾಮೀಸ್ ಮಾಡಿಸಿಕೊಳ್ಳಬೇಕು. ಅದೇನೆಂದರೆ ತಾನು ಏಂದಿಗೂ ಲಂಚ ಸ್ವೀಕರಿಸುವುದಿಲ್ಲ ಎನ್ನುವ ವಚನವನ್ನು ತೆಗೆದುಕೊಂಡರೆ ಅದರಿಂದ ಆ ಅಭ್ಯರ್ಥಿಗೂ ಒಳ್ಳೆಯದು, ಊರು, ಗ್ರಾಮ, ರಾಜ್ಯ, ದೇಶಕ್ಕೂ ಒಳ್ಳೆಯದು.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search