• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನದಿ ಜೋಡಣೆಗೆ ಕೇಂದ್ರ ಸರಕಾರದಿಂದ 5.5 ಲಕ್ಷ ಕೋಟಿ ರೂ.

TNN Correspondent Posted On September 1, 2017
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಬರ, ನೆರೆ ಪ್ರವಾಹ ತಡೆಗಟ್ಟಲು ಮತ್ತು ರೈತರ ಸಂಕಷ್ಟ ನೀಗಿಸಲು ಕೇಂದ್ರ ಸರಕಾರ ನದಿ ಜೋಡಣೆ ಯೋಜನೆಗೆ 5.5  (5,55,593) ಲಕ್ಷ ಕೋಟಿ ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಮೂಲಕ ಲಕ್ಷಾOತರ ಹೆಕ್ಟೆೆರ್ ಜಮೀನಿಗೆ ನೀರಾವರಿ ಒದಗಿಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ. ಈ ಬೃಹತ್ ಯೋಜನೆಯಲ್ಲಿ 60 ನದಿಗಳನ್ನು ಜೋಡಿಸುವ ಕುರಿತು ಸಿದ್ಧತೆ ನಡೆದಿದ್ದು, ರೈತರನ್ನು ಮಳೆ ಆಶ್ರಯದಿಂದ ಹೊರ ತಂದು ಎಲ್ಲರಿಗೂ ನೀರಾವರಿ ಒದಗಿಸುವ ಯೋಜನೆ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಆಸಕ್ತಿ ಈ ಯೋಜನೆಯಲ್ಲಿದೆ. ಈ ಮೂಲಕ ಸಾವಿರಾರು ಮೇಗಾವ್ಯಾಟ್ ವಿದ್ಯುತ್ ಉತ್ಪಾದನೆಯನ್ನು ಮಾಡುವ ಯೋಚನೆಯೂ ಇದೆ. ಪರಿಸರವಾದಿಗಳ, ಪ್ರಾಣಿ ದಯಾ ಸಂಘಗಳ ಮತ್ತು ಜಮೀನ್ದಾರ್ರ ವಿರೋಧದ ಮಧ್ಯೆೆಯೂ ಕೇಂದ್ರ ಸರಕಾರ ಈ ಯೋಜನೆ ಕೈಗೊಳ್ಳಲು ಮುಂದಾಗಿದೆ.
ಆರಂಭದಲ್ಲಿ ನದಿ ಜೋಡಣೆ ಕಾಮಗಾರಿಗಳನ್ನು ಬಿಜೆಪಿ ಅಧಿಕಾರದಲ್ಲಿರುವ ಮಧ್ಯ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ನಂತರದ ದಿನಗಳಲ್ಲಿ ರಾಷ್ಟ್ರಾದ್ಯಂತ ವಿಸ್ತರಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಪ್ರಮುಖವಾಗಿ ಹಲವು ನದಿಗಳಿಗೆ ಡ್ಯಾಮ್ ನಿರ್ಮಿಸುವ ಯೋಜನೆ ಇದ್ದು, ಇದು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನದಿ ಜೋಡಣೆಯ ನೆಪದಲ್ಲಿ ಪರಿಸರಕ್ಕೆೆ ಭಾರಿ ಹಾನಿಯಾಗಲಿದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search