• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನದಿ ಜೋಡಣೆಗೆ ಕೇಂದ್ರ ಸರಕಾರದಿಂದ 5.5 ಲಕ್ಷ ಕೋಟಿ ರೂ.

TNN Correspondent Posted On September 1, 2017


  • Share On Facebook
  • Tweet It

ದೆಹಲಿ: ದೇಶದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಬರ, ನೆರೆ ಪ್ರವಾಹ ತಡೆಗಟ್ಟಲು ಮತ್ತು ರೈತರ ಸಂಕಷ್ಟ ನೀಗಿಸಲು ಕೇಂದ್ರ ಸರಕಾರ ನದಿ ಜೋಡಣೆ ಯೋಜನೆಗೆ 5.5  (5,55,593) ಲಕ್ಷ ಕೋಟಿ ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಮೂಲಕ ಲಕ್ಷಾOತರ ಹೆಕ್ಟೆೆರ್ ಜಮೀನಿಗೆ ನೀರಾವರಿ ಒದಗಿಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ. ಈ ಬೃಹತ್ ಯೋಜನೆಯಲ್ಲಿ 60 ನದಿಗಳನ್ನು ಜೋಡಿಸುವ ಕುರಿತು ಸಿದ್ಧತೆ ನಡೆದಿದ್ದು, ರೈತರನ್ನು ಮಳೆ ಆಶ್ರಯದಿಂದ ಹೊರ ತಂದು ಎಲ್ಲರಿಗೂ ನೀರಾವರಿ ಒದಗಿಸುವ ಯೋಜನೆ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಆಸಕ್ತಿ ಈ ಯೋಜನೆಯಲ್ಲಿದೆ. ಈ ಮೂಲಕ ಸಾವಿರಾರು ಮೇಗಾವ್ಯಾಟ್ ವಿದ್ಯುತ್ ಉತ್ಪಾದನೆಯನ್ನು ಮಾಡುವ ಯೋಚನೆಯೂ ಇದೆ. ಪರಿಸರವಾದಿಗಳ, ಪ್ರಾಣಿ ದಯಾ ಸಂಘಗಳ ಮತ್ತು ಜಮೀನ್ದಾರ್ರ ವಿರೋಧದ ಮಧ್ಯೆೆಯೂ ಕೇಂದ್ರ ಸರಕಾರ ಈ ಯೋಜನೆ ಕೈಗೊಳ್ಳಲು ಮುಂದಾಗಿದೆ.
ಆರಂಭದಲ್ಲಿ ನದಿ ಜೋಡಣೆ ಕಾಮಗಾರಿಗಳನ್ನು ಬಿಜೆಪಿ ಅಧಿಕಾರದಲ್ಲಿರುವ ಮಧ್ಯ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ನಂತರದ ದಿನಗಳಲ್ಲಿ ರಾಷ್ಟ್ರಾದ್ಯಂತ ವಿಸ್ತರಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಪ್ರಮುಖವಾಗಿ ಹಲವು ನದಿಗಳಿಗೆ ಡ್ಯಾಮ್ ನಿರ್ಮಿಸುವ ಯೋಜನೆ ಇದ್ದು, ಇದು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನದಿ ಜೋಡಣೆಯ ನೆಪದಲ್ಲಿ ಪರಿಸರಕ್ಕೆೆ ಭಾರಿ ಹಾನಿಯಾಗಲಿದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
Tulunadu News May 19, 2025
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
Leave A Reply

  • Recent Posts

    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
  • Popular Posts

    • 1
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 2
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 3
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 4
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 5
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search