• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನದಿ ಜೋಡಣೆಗೆ ಕೇಂದ್ರ ಸರಕಾರದಿಂದ 5.5 ಲಕ್ಷ ಕೋಟಿ ರೂ.

TNN Correspondent Posted On September 1, 2017
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಬರ, ನೆರೆ ಪ್ರವಾಹ ತಡೆಗಟ್ಟಲು ಮತ್ತು ರೈತರ ಸಂಕಷ್ಟ ನೀಗಿಸಲು ಕೇಂದ್ರ ಸರಕಾರ ನದಿ ಜೋಡಣೆ ಯೋಜನೆಗೆ 5.5  (5,55,593) ಲಕ್ಷ ಕೋಟಿ ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಮೂಲಕ ಲಕ್ಷಾOತರ ಹೆಕ್ಟೆೆರ್ ಜಮೀನಿಗೆ ನೀರಾವರಿ ಒದಗಿಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ. ಈ ಬೃಹತ್ ಯೋಜನೆಯಲ್ಲಿ 60 ನದಿಗಳನ್ನು ಜೋಡಿಸುವ ಕುರಿತು ಸಿದ್ಧತೆ ನಡೆದಿದ್ದು, ರೈತರನ್ನು ಮಳೆ ಆಶ್ರಯದಿಂದ ಹೊರ ತಂದು ಎಲ್ಲರಿಗೂ ನೀರಾವರಿ ಒದಗಿಸುವ ಯೋಜನೆ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಆಸಕ್ತಿ ಈ ಯೋಜನೆಯಲ್ಲಿದೆ. ಈ ಮೂಲಕ ಸಾವಿರಾರು ಮೇಗಾವ್ಯಾಟ್ ವಿದ್ಯುತ್ ಉತ್ಪಾದನೆಯನ್ನು ಮಾಡುವ ಯೋಚನೆಯೂ ಇದೆ. ಪರಿಸರವಾದಿಗಳ, ಪ್ರಾಣಿ ದಯಾ ಸಂಘಗಳ ಮತ್ತು ಜಮೀನ್ದಾರ್ರ ವಿರೋಧದ ಮಧ್ಯೆೆಯೂ ಕೇಂದ್ರ ಸರಕಾರ ಈ ಯೋಜನೆ ಕೈಗೊಳ್ಳಲು ಮುಂದಾಗಿದೆ.
ಆರಂಭದಲ್ಲಿ ನದಿ ಜೋಡಣೆ ಕಾಮಗಾರಿಗಳನ್ನು ಬಿಜೆಪಿ ಅಧಿಕಾರದಲ್ಲಿರುವ ಮಧ್ಯ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ನಂತರದ ದಿನಗಳಲ್ಲಿ ರಾಷ್ಟ್ರಾದ್ಯಂತ ವಿಸ್ತರಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಪ್ರಮುಖವಾಗಿ ಹಲವು ನದಿಗಳಿಗೆ ಡ್ಯಾಮ್ ನಿರ್ಮಿಸುವ ಯೋಜನೆ ಇದ್ದು, ಇದು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನದಿ ಜೋಡಣೆಯ ನೆಪದಲ್ಲಿ ಪರಿಸರಕ್ಕೆೆ ಭಾರಿ ಹಾನಿಯಾಗಲಿದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search