• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನದಿ ಜೋಡಣೆಗೆ ಕೇಂದ್ರ ಸರಕಾರದಿಂದ 5.5 ಲಕ್ಷ ಕೋಟಿ ರೂ.

TNN Correspondent Posted On September 1, 2017
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಬರ, ನೆರೆ ಪ್ರವಾಹ ತಡೆಗಟ್ಟಲು ಮತ್ತು ರೈತರ ಸಂಕಷ್ಟ ನೀಗಿಸಲು ಕೇಂದ್ರ ಸರಕಾರ ನದಿ ಜೋಡಣೆ ಯೋಜನೆಗೆ 5.5  (5,55,593) ಲಕ್ಷ ಕೋಟಿ ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಮೂಲಕ ಲಕ್ಷಾOತರ ಹೆಕ್ಟೆೆರ್ ಜಮೀನಿಗೆ ನೀರಾವರಿ ಒದಗಿಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ. ಈ ಬೃಹತ್ ಯೋಜನೆಯಲ್ಲಿ 60 ನದಿಗಳನ್ನು ಜೋಡಿಸುವ ಕುರಿತು ಸಿದ್ಧತೆ ನಡೆದಿದ್ದು, ರೈತರನ್ನು ಮಳೆ ಆಶ್ರಯದಿಂದ ಹೊರ ತಂದು ಎಲ್ಲರಿಗೂ ನೀರಾವರಿ ಒದಗಿಸುವ ಯೋಜನೆ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಆಸಕ್ತಿ ಈ ಯೋಜನೆಯಲ್ಲಿದೆ. ಈ ಮೂಲಕ ಸಾವಿರಾರು ಮೇಗಾವ್ಯಾಟ್ ವಿದ್ಯುತ್ ಉತ್ಪಾದನೆಯನ್ನು ಮಾಡುವ ಯೋಚನೆಯೂ ಇದೆ. ಪರಿಸರವಾದಿಗಳ, ಪ್ರಾಣಿ ದಯಾ ಸಂಘಗಳ ಮತ್ತು ಜಮೀನ್ದಾರ್ರ ವಿರೋಧದ ಮಧ್ಯೆೆಯೂ ಕೇಂದ್ರ ಸರಕಾರ ಈ ಯೋಜನೆ ಕೈಗೊಳ್ಳಲು ಮುಂದಾಗಿದೆ.
ಆರಂಭದಲ್ಲಿ ನದಿ ಜೋಡಣೆ ಕಾಮಗಾರಿಗಳನ್ನು ಬಿಜೆಪಿ ಅಧಿಕಾರದಲ್ಲಿರುವ ಮಧ್ಯ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ನಂತರದ ದಿನಗಳಲ್ಲಿ ರಾಷ್ಟ್ರಾದ್ಯಂತ ವಿಸ್ತರಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಪ್ರಮುಖವಾಗಿ ಹಲವು ನದಿಗಳಿಗೆ ಡ್ಯಾಮ್ ನಿರ್ಮಿಸುವ ಯೋಜನೆ ಇದ್ದು, ಇದು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನದಿ ಜೋಡಣೆಯ ನೆಪದಲ್ಲಿ ಪರಿಸರಕ್ಕೆೆ ಭಾರಿ ಹಾನಿಯಾಗಲಿದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search