• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೆದ್ದರೆ ನಟನೆ ಬಿಡುತ್ತೇನೆ ಎಂದಿದ್ದೇಕೆ ಬಾಲಿವುಡ್ ಚೆಲುವೆ!

Tulunadu News Posted On May 20, 2024
0


0
Shares
  • Share On Facebook
  • Tweet It

ಖ್ಯಾತ ಬಾಲಿವುಡ್ ನಟಿ ಕಂಗನಾ ರಾಣಾವತ್ ನೀಡಿರುವ ಹೇಳಿಕೆಯಿಂದ ಬಾಲಿವುಡ್ ನಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ತಾನು ಸ್ಪರ್ಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಗೆದ್ದರೆ ನಟನಾ ಕ್ಷೇತ್ರದಿಂದ ಹಿಂದಕ್ಕೆ ಸರಿಯುತ್ತೇನೆ ಎಂದು ಬಾಲಿವುಡ್ ತಾರೆ ಕಂಗನಾ ರಾಣಾವತ್ ನಿರ್ಧರಿಸಿರುವುದು ಸರಿಯಲ್ಲ ಎನ್ನುವುದು ನಿರ್ಮಾಪಕರ ಅನಿಸಿಕೆ.

ಉತ್ತಮ ಕಲಾವಿದೆಯೊಬ್ಬರು ರಾಜಕೀಯ ಕಾರಣಗಳಿಂದ ನೇಪಥ್ಯಕ್ಕೆ ಸರಿದರೆ ಅದರಿಂದ ಬಾಲಿವುಡ್ ನಷ್ಟ ಅನುಭವಿಸುತ್ತದೆ ಎನ್ನುವುದು ನಿರ್ಮಾಪಕರ ಅಭಿಪ್ರಾಯ.
ಕಂಗನಾ ಉತ್ತಮ ನಟಿಯಾಗಿರುವುದರಿಂದ ಮತ್ತು ಯಶಸ್ವಿ ಚಿತ್ರಗಳನ್ನು ನೀಡುತ್ತಿರುವುದರಿಂದ ಅಂತವರು ಚಿತ್ರರಂಗದಿಂದ ದೂರ ಸರಿದರೆ ಅದರಿಂದ ಚಿತ್ರರಂಗಕ್ಕೆ ಹೊಡೆತ ಬೀಳುತ್ತೆ ಎನ್ನುವ ಕಾರಣಕ್ಕೆ ಹಲವು ನಿರ್ಮಾಪಕರು ಕಂಗನಾ ಅವರಿಗೆ ತಮ್ಮ ನಿರ್ಧಾರವನ್ನು ಮರು ಪರಿಶೀಲಿಸಿ ಎಂದು ಹೇಳುತ್ತಿದ್ದಾರೆ.

ಆದರೆ ತಾವು ಗೆದ್ದಾಗ ತಮ್ಮ ಕ್ಷೇತ್ರದ ಜನಸಾಮಾನ್ಯರ ಕಷ್ಟಗಳನ್ನು ಪರಿಹರಿಸಲು ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಮಯ ಮೀಸಲಿಡಬೇಕಾಗಿರುವುದರಿಂದ ಈ ನಿರ್ಧಾರ ಅನಿವಾರ್ಯ ಎಂದು ಕಂಗನಾ ಹೇಳಿದ್ದಾರೆ.

ದೇಶಕ್ಕಾಗಿ ಇಂತಹ ಹೆಜ್ಜೆಗಳನ್ನು ಇಡಲು ತಮಗೆ ಸಿನೆಮಾರಂಗದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಮಿಸ್ ರಾಣಾವತ್ ತಿಳಿಸಿದ್ದಾರೆ.
ಮಂಡಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಸತತವಾಗಿ ಶ್ರಮ ಹಾಕುತ್ತಿರುವ ಕಂಗನಾ ಅಲ್ಲಿ ಈಗಾಗಲೇ ಎರಡು ತಿಂಗಳ ಪ್ರಚಾರ ಕಾರ್ಯ ಮುಗಿಸಿದ್ದಾರೆ. ಜೂನ್ 1 ರಂದು ಹಿಮಾಚಲ ಪ್ರದೇಶದ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search