• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೆದ್ದರೆ ನಟನೆ ಬಿಡುತ್ತೇನೆ ಎಂದಿದ್ದೇಕೆ ಬಾಲಿವುಡ್ ಚೆಲುವೆ!

Tulunadu News Posted On May 20, 2024
0


0
Shares
  • Share On Facebook
  • Tweet It

ಖ್ಯಾತ ಬಾಲಿವುಡ್ ನಟಿ ಕಂಗನಾ ರಾಣಾವತ್ ನೀಡಿರುವ ಹೇಳಿಕೆಯಿಂದ ಬಾಲಿವುಡ್ ನಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ತಾನು ಸ್ಪರ್ಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಗೆದ್ದರೆ ನಟನಾ ಕ್ಷೇತ್ರದಿಂದ ಹಿಂದಕ್ಕೆ ಸರಿಯುತ್ತೇನೆ ಎಂದು ಬಾಲಿವುಡ್ ತಾರೆ ಕಂಗನಾ ರಾಣಾವತ್ ನಿರ್ಧರಿಸಿರುವುದು ಸರಿಯಲ್ಲ ಎನ್ನುವುದು ನಿರ್ಮಾಪಕರ ಅನಿಸಿಕೆ.

ಉತ್ತಮ ಕಲಾವಿದೆಯೊಬ್ಬರು ರಾಜಕೀಯ ಕಾರಣಗಳಿಂದ ನೇಪಥ್ಯಕ್ಕೆ ಸರಿದರೆ ಅದರಿಂದ ಬಾಲಿವುಡ್ ನಷ್ಟ ಅನುಭವಿಸುತ್ತದೆ ಎನ್ನುವುದು ನಿರ್ಮಾಪಕರ ಅಭಿಪ್ರಾಯ.
ಕಂಗನಾ ಉತ್ತಮ ನಟಿಯಾಗಿರುವುದರಿಂದ ಮತ್ತು ಯಶಸ್ವಿ ಚಿತ್ರಗಳನ್ನು ನೀಡುತ್ತಿರುವುದರಿಂದ ಅಂತವರು ಚಿತ್ರರಂಗದಿಂದ ದೂರ ಸರಿದರೆ ಅದರಿಂದ ಚಿತ್ರರಂಗಕ್ಕೆ ಹೊಡೆತ ಬೀಳುತ್ತೆ ಎನ್ನುವ ಕಾರಣಕ್ಕೆ ಹಲವು ನಿರ್ಮಾಪಕರು ಕಂಗನಾ ಅವರಿಗೆ ತಮ್ಮ ನಿರ್ಧಾರವನ್ನು ಮರು ಪರಿಶೀಲಿಸಿ ಎಂದು ಹೇಳುತ್ತಿದ್ದಾರೆ.

ಆದರೆ ತಾವು ಗೆದ್ದಾಗ ತಮ್ಮ ಕ್ಷೇತ್ರದ ಜನಸಾಮಾನ್ಯರ ಕಷ್ಟಗಳನ್ನು ಪರಿಹರಿಸಲು ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಮಯ ಮೀಸಲಿಡಬೇಕಾಗಿರುವುದರಿಂದ ಈ ನಿರ್ಧಾರ ಅನಿವಾರ್ಯ ಎಂದು ಕಂಗನಾ ಹೇಳಿದ್ದಾರೆ.

ದೇಶಕ್ಕಾಗಿ ಇಂತಹ ಹೆಜ್ಜೆಗಳನ್ನು ಇಡಲು ತಮಗೆ ಸಿನೆಮಾರಂಗದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಮಿಸ್ ರಾಣಾವತ್ ತಿಳಿಸಿದ್ದಾರೆ.
ಮಂಡಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಸತತವಾಗಿ ಶ್ರಮ ಹಾಕುತ್ತಿರುವ ಕಂಗನಾ ಅಲ್ಲಿ ಈಗಾಗಲೇ ಎರಡು ತಿಂಗಳ ಪ್ರಚಾರ ಕಾರ್ಯ ಮುಗಿಸಿದ್ದಾರೆ. ಜೂನ್ 1 ರಂದು ಹಿಮಾಚಲ ಪ್ರದೇಶದ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search