• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಗೆ ಬಹುಮತ ಬರದೇ ಇದ್ದರೆ ಅಮಿತ್ ಶಾ ಪ್ಲಾನ್ ಬಿ ಏನು?

Tulunadu News Posted On May 20, 2024
0


0
Shares
  • Share On Facebook
  • Tweet It

ಪತ್ರಕರ್ತೆ ಸ್ಮಿತಾ ಪ್ರಕಾಶ್ ಅವರಿಗೆ ನೀಡಿದ ಸಂದರ್ಶನದಲ್ಲಿ ಒಂದು ವೇಳೆ ಭಾರತೀಯ ಜನತಾ ಪಾರ್ಟಿಗೆ ಬಹುಮತ ಬರದೇ ಇದ್ದರೆ ಪ್ಲಾನ್ ಬಿ ಎನ್ನುವ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದ್ದಾರೆ. ಬಹುಮತದ ಗಡಿಯನ್ನು ದಾಟದೇ ಹೋದರೆ ನಿಮ್ಮ ಬಳಿ ಪರ್ಯಾಯ ಏನಾದರೂ ಮಾರ್ಗಗಳಿವೆಯಾ ಎಂದು ಸ್ಮಿತಾ ಪ್ರಕಾಶ್ ಅವರು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.
ಅದಕ್ಕೆ ಅಮಿತ್ ಶಾ ” ಯಾವಾಗ ಪ್ಲಾನ್ ಎ ಯಶಸ್ವಿಯಾಗುವುದಿಲ್ಲ ಎನ್ನುವ ಅನುಮಾನ ಅರವತ್ತು ಶೇಕಡಾಗಿಂತ ಹೆಚ್ಚಿರುತ್ತದೆಯೋ ಆಗ ಪ್ಲಾನ್ ಬಿ ರೆಡಿ ಮಾಡಿ ಇಟ್ಟುಕೊಳ್ಳಬೇಕಾಗುತ್ತದೆ. ಆದರೆ ನಮಗೆ ಅಂತಹ ಯಾವ ಅನುಮಾನ ಕೂಡ ಇಲ್ಲ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗುವುದು ಶತ:ಸಿದ್ಧ. ಆದ್ದರಿಂದ ಪ್ಲಾನ್ ಬಿ ಹಾಕಲು ನಾವು ಹೋಗುವುದೇ ಇಲ್ಲ ” ಎಂದು ಉತ್ತರಿಸಿದ್ದಾರೆ.

ನಾಲ್ಕನೇ ಹಂತದ ಮತದಾನದ ನಂತರ ಬಿಜೆಪಿಯ ಲೆಕ್ಕಾಚಾರದ ಪ್ರಕಾರ ಬಿಜೆಪಿ ಬಹುಮತಕ್ಕೆ ಕೇವಲ ಎರಡು ಸೀಟು ಮಾತ್ರ ಕಡಿಮೆ ಹೊಂದಿದೆ. ಇನ್ನು ಮೂರು ಹಂತದ ಮತದಾನದ ಪ್ರಕ್ರಿಯೆ ಬಾಕಿ ಇದ್ದು ಬಿಜೆಪಿ ಸಹಿತ ಎನ್ ಡಿಎ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಇಲ್ಲಿ ತನಕ ನಡೆದ ಒಟ್ಟು ನಾಲ್ಕು ಹಂತದ 380 ಸ್ಥಾನಗಳಲ್ಲಿ 270 ಸ್ಥಾನ ಬಿಜೆಪಿಗೆ ದೊರಕಿದೆ ಎನ್ನುವುದು ಅಮಿತ್ ಶಾ ದೃಢ ನಿಲುವು.

ಮೇ 20 ರಂದು ನಡೆದಿರುವ ಮತದಾನವನ್ನು ಸೇರಿಸಿ ಒಟ್ಟು ಮೂರು ಹಂತಗಳಲ್ಲಿ ನಡೆಯಲಿರುವ ಚುನಾವಣೆಯ ಲೆಕ್ಕಾಚಾರ ತೆಗೆದುಕೊಂಡರೆ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search