• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಗೆ ಬಹುಮತ ಬರದೇ ಇದ್ದರೆ ಅಮಿತ್ ಶಾ ಪ್ಲಾನ್ ಬಿ ಏನು?

Tulunadu News Posted On May 20, 2024
0


0
Shares
  • Share On Facebook
  • Tweet It

ಪತ್ರಕರ್ತೆ ಸ್ಮಿತಾ ಪ್ರಕಾಶ್ ಅವರಿಗೆ ನೀಡಿದ ಸಂದರ್ಶನದಲ್ಲಿ ಒಂದು ವೇಳೆ ಭಾರತೀಯ ಜನತಾ ಪಾರ್ಟಿಗೆ ಬಹುಮತ ಬರದೇ ಇದ್ದರೆ ಪ್ಲಾನ್ ಬಿ ಎನ್ನುವ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದ್ದಾರೆ. ಬಹುಮತದ ಗಡಿಯನ್ನು ದಾಟದೇ ಹೋದರೆ ನಿಮ್ಮ ಬಳಿ ಪರ್ಯಾಯ ಏನಾದರೂ ಮಾರ್ಗಗಳಿವೆಯಾ ಎಂದು ಸ್ಮಿತಾ ಪ್ರಕಾಶ್ ಅವರು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.
ಅದಕ್ಕೆ ಅಮಿತ್ ಶಾ ” ಯಾವಾಗ ಪ್ಲಾನ್ ಎ ಯಶಸ್ವಿಯಾಗುವುದಿಲ್ಲ ಎನ್ನುವ ಅನುಮಾನ ಅರವತ್ತು ಶೇಕಡಾಗಿಂತ ಹೆಚ್ಚಿರುತ್ತದೆಯೋ ಆಗ ಪ್ಲಾನ್ ಬಿ ರೆಡಿ ಮಾಡಿ ಇಟ್ಟುಕೊಳ್ಳಬೇಕಾಗುತ್ತದೆ. ಆದರೆ ನಮಗೆ ಅಂತಹ ಯಾವ ಅನುಮಾನ ಕೂಡ ಇಲ್ಲ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗುವುದು ಶತ:ಸಿದ್ಧ. ಆದ್ದರಿಂದ ಪ್ಲಾನ್ ಬಿ ಹಾಕಲು ನಾವು ಹೋಗುವುದೇ ಇಲ್ಲ ” ಎಂದು ಉತ್ತರಿಸಿದ್ದಾರೆ.

ನಾಲ್ಕನೇ ಹಂತದ ಮತದಾನದ ನಂತರ ಬಿಜೆಪಿಯ ಲೆಕ್ಕಾಚಾರದ ಪ್ರಕಾರ ಬಿಜೆಪಿ ಬಹುಮತಕ್ಕೆ ಕೇವಲ ಎರಡು ಸೀಟು ಮಾತ್ರ ಕಡಿಮೆ ಹೊಂದಿದೆ. ಇನ್ನು ಮೂರು ಹಂತದ ಮತದಾನದ ಪ್ರಕ್ರಿಯೆ ಬಾಕಿ ಇದ್ದು ಬಿಜೆಪಿ ಸಹಿತ ಎನ್ ಡಿಎ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಇಲ್ಲಿ ತನಕ ನಡೆದ ಒಟ್ಟು ನಾಲ್ಕು ಹಂತದ 380 ಸ್ಥಾನಗಳಲ್ಲಿ 270 ಸ್ಥಾನ ಬಿಜೆಪಿಗೆ ದೊರಕಿದೆ ಎನ್ನುವುದು ಅಮಿತ್ ಶಾ ದೃಢ ನಿಲುವು.

ಮೇ 20 ರಂದು ನಡೆದಿರುವ ಮತದಾನವನ್ನು ಸೇರಿಸಿ ಒಟ್ಟು ಮೂರು ಹಂತಗಳಲ್ಲಿ ನಡೆಯಲಿರುವ ಚುನಾವಣೆಯ ಲೆಕ್ಕಾಚಾರ ತೆಗೆದುಕೊಂಡರೆ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search