• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಗೆ ಬಹುಮತ ಬರದೇ ಇದ್ದರೆ ಅಮಿತ್ ಶಾ ಪ್ಲಾನ್ ಬಿ ಏನು?

Tulunadu News Posted On May 20, 2024
0


0
Shares
  • Share On Facebook
  • Tweet It

ಪತ್ರಕರ್ತೆ ಸ್ಮಿತಾ ಪ್ರಕಾಶ್ ಅವರಿಗೆ ನೀಡಿದ ಸಂದರ್ಶನದಲ್ಲಿ ಒಂದು ವೇಳೆ ಭಾರತೀಯ ಜನತಾ ಪಾರ್ಟಿಗೆ ಬಹುಮತ ಬರದೇ ಇದ್ದರೆ ಪ್ಲಾನ್ ಬಿ ಎನ್ನುವ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದ್ದಾರೆ. ಬಹುಮತದ ಗಡಿಯನ್ನು ದಾಟದೇ ಹೋದರೆ ನಿಮ್ಮ ಬಳಿ ಪರ್ಯಾಯ ಏನಾದರೂ ಮಾರ್ಗಗಳಿವೆಯಾ ಎಂದು ಸ್ಮಿತಾ ಪ್ರಕಾಶ್ ಅವರು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.
ಅದಕ್ಕೆ ಅಮಿತ್ ಶಾ ” ಯಾವಾಗ ಪ್ಲಾನ್ ಎ ಯಶಸ್ವಿಯಾಗುವುದಿಲ್ಲ ಎನ್ನುವ ಅನುಮಾನ ಅರವತ್ತು ಶೇಕಡಾಗಿಂತ ಹೆಚ್ಚಿರುತ್ತದೆಯೋ ಆಗ ಪ್ಲಾನ್ ಬಿ ರೆಡಿ ಮಾಡಿ ಇಟ್ಟುಕೊಳ್ಳಬೇಕಾಗುತ್ತದೆ. ಆದರೆ ನಮಗೆ ಅಂತಹ ಯಾವ ಅನುಮಾನ ಕೂಡ ಇಲ್ಲ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗುವುದು ಶತ:ಸಿದ್ಧ. ಆದ್ದರಿಂದ ಪ್ಲಾನ್ ಬಿ ಹಾಕಲು ನಾವು ಹೋಗುವುದೇ ಇಲ್ಲ ” ಎಂದು ಉತ್ತರಿಸಿದ್ದಾರೆ.

ನಾಲ್ಕನೇ ಹಂತದ ಮತದಾನದ ನಂತರ ಬಿಜೆಪಿಯ ಲೆಕ್ಕಾಚಾರದ ಪ್ರಕಾರ ಬಿಜೆಪಿ ಬಹುಮತಕ್ಕೆ ಕೇವಲ ಎರಡು ಸೀಟು ಮಾತ್ರ ಕಡಿಮೆ ಹೊಂದಿದೆ. ಇನ್ನು ಮೂರು ಹಂತದ ಮತದಾನದ ಪ್ರಕ್ರಿಯೆ ಬಾಕಿ ಇದ್ದು ಬಿಜೆಪಿ ಸಹಿತ ಎನ್ ಡಿಎ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಇಲ್ಲಿ ತನಕ ನಡೆದ ಒಟ್ಟು ನಾಲ್ಕು ಹಂತದ 380 ಸ್ಥಾನಗಳಲ್ಲಿ 270 ಸ್ಥಾನ ಬಿಜೆಪಿಗೆ ದೊರಕಿದೆ ಎನ್ನುವುದು ಅಮಿತ್ ಶಾ ದೃಢ ನಿಲುವು.

ಮೇ 20 ರಂದು ನಡೆದಿರುವ ಮತದಾನವನ್ನು ಸೇರಿಸಿ ಒಟ್ಟು ಮೂರು ಹಂತಗಳಲ್ಲಿ ನಡೆಯಲಿರುವ ಚುನಾವಣೆಯ ಲೆಕ್ಕಾಚಾರ ತೆಗೆದುಕೊಂಡರೆ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search