• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕುವೈಟ್ ಅಗ್ನಿ‌ ಅವಘಡ: ಮೃತರಲ್ಲಿ ಇಬ್ಬರು ಕಾಸರಗೋಡಿನವರು..

Tulunadu News Posted On June 14, 2024
0


0
Shares
  • Share On Facebook
  • Tweet It

ಕುವೈಟ್ ನ ಬಹುಮಹಡಿ ಕಟ್ಟಡದಲ್ಲಿ ನಡೆದ ಅಗ್ನಿ‌ ಅವಘಡ ಪ್ರಕರಣದಲ್ಲಿ ಮೃತರಾದ ಇಬ್ಬರು ಕರ್ನಾಟಕ ಗಡಿ ಭಾಗದ ಕಾಸರಗೋಡಿನವರು ಎಂದು ತಿಳಿದುಬಂದಿದೆ.  ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಚರ್ಕಳ ಹಾಗೂ ತ್ರಿಕ್ಕರಿಪುರ ನಿವಾಸಿಗಳಾಗಿದ್ದಾರೆ.  ಚೆರ್ಕಳ ಕುಂಡಡ್ಕದ ರಂಜಿತ್ (34) ಮತ್ತು ತ್ರಿಕ್ಕರಿಪುರ ಎಳಂಬಚ್ಚಿಯ ಪಿ.ಕುಂಞಿ ಕೇಳು (55) ಎಂದು ಗುರುತಿಸಲಾಗಿದೆ.

ಕುವೈಟ್ ನ ಕಾರ್ಮಿಕ ವಸತಿ ಗೃಹದಲ್ಲಿ ಜೂನ್ 12ರ ಮುಂಜಾನೆ ಸಂಭವಿಸಿದ ಭೀಕರ ದುರಂತದಲ್ಲಿ ಒಂಭತ್ತು ಕೇರಳಿಗರು ಮೃತಪಟ್ಟಿರೋ ಮಾಹಿತಿ ಇದೆ. ಇವರಲ್ಲಿ ಇಬ್ಬರು ಕರ್ನಾಟಕ ಗಡಿ ಭಾಗದ ಕಾಸರಗೋಡು ನಿವಾಸಿಗಳಾಗಿದ್ದಾರೆ.

ಮೃತ ಪಿ.ಕುಂಞಿ ಕೇಳು ಕುವೈಟ್ ನಲ್ಲಿ ಪ್ರೊಡಕ್ಷನ್ ಇಂಜಿನಿಯರ್ ಆಗಿದ್ದರು. 20 ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದ ಅವರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಊರಿಗೆ ಬಂದಿದ್ದರು. ಪತ್ನಿ ಮಣಿ ಕೇರಳದ ಪಿಲಿಕೋಡ್ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತರಾಗಿದ್ದಾರೆ. ಇನ್ನು ಮೃತ ಚೆರ್ಕಳದ ರಂಜಿತ್ ಕುವೈಟ್ ನಲ್ಲಿ ಸ್ಟೋರ್ ಕೀಪರ್ ಆಗಿದ್ದಾರೆ. ವರ್ಷದ ಹಿಂದೆ ಗೃಹಪ್ರವೇಶಕ್ಕೆಂದು ಮನೆಗೆ ಬಂದಿದ್ದರು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!

  • Privacy Policy
  • Contact
© Tulunadu Infomedia.

Press enter/return to begin your search