• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕುವೈಟ್ ಅಗ್ನಿ‌ ಅವಘಡ: ಮೃತರಲ್ಲಿ ಇಬ್ಬರು ಕಾಸರಗೋಡಿನವರು..

Tulunadu News Posted On June 14, 2024


  • Share On Facebook
  • Tweet It

ಕುವೈಟ್ ನ ಬಹುಮಹಡಿ ಕಟ್ಟಡದಲ್ಲಿ ನಡೆದ ಅಗ್ನಿ‌ ಅವಘಡ ಪ್ರಕರಣದಲ್ಲಿ ಮೃತರಾದ ಇಬ್ಬರು ಕರ್ನಾಟಕ ಗಡಿ ಭಾಗದ ಕಾಸರಗೋಡಿನವರು ಎಂದು ತಿಳಿದುಬಂದಿದೆ.  ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಚರ್ಕಳ ಹಾಗೂ ತ್ರಿಕ್ಕರಿಪುರ ನಿವಾಸಿಗಳಾಗಿದ್ದಾರೆ.  ಚೆರ್ಕಳ ಕುಂಡಡ್ಕದ ರಂಜಿತ್ (34) ಮತ್ತು ತ್ರಿಕ್ಕರಿಪುರ ಎಳಂಬಚ್ಚಿಯ ಪಿ.ಕುಂಞಿ ಕೇಳು (55) ಎಂದು ಗುರುತಿಸಲಾಗಿದೆ.

ಕುವೈಟ್ ನ ಕಾರ್ಮಿಕ ವಸತಿ ಗೃಹದಲ್ಲಿ ಜೂನ್ 12ರ ಮುಂಜಾನೆ ಸಂಭವಿಸಿದ ಭೀಕರ ದುರಂತದಲ್ಲಿ ಒಂಭತ್ತು ಕೇರಳಿಗರು ಮೃತಪಟ್ಟಿರೋ ಮಾಹಿತಿ ಇದೆ. ಇವರಲ್ಲಿ ಇಬ್ಬರು ಕರ್ನಾಟಕ ಗಡಿ ಭಾಗದ ಕಾಸರಗೋಡು ನಿವಾಸಿಗಳಾಗಿದ್ದಾರೆ.

ಮೃತ ಪಿ.ಕುಂಞಿ ಕೇಳು ಕುವೈಟ್ ನಲ್ಲಿ ಪ್ರೊಡಕ್ಷನ್ ಇಂಜಿನಿಯರ್ ಆಗಿದ್ದರು. 20 ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದ ಅವರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಊರಿಗೆ ಬಂದಿದ್ದರು. ಪತ್ನಿ ಮಣಿ ಕೇರಳದ ಪಿಲಿಕೋಡ್ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತರಾಗಿದ್ದಾರೆ. ಇನ್ನು ಮೃತ ಚೆರ್ಕಳದ ರಂಜಿತ್ ಕುವೈಟ್ ನಲ್ಲಿ ಸ್ಟೋರ್ ಕೀಪರ್ ಆಗಿದ್ದಾರೆ. ವರ್ಷದ ಹಿಂದೆ ಗೃಹಪ್ರವೇಶಕ್ಕೆಂದು ಮನೆಗೆ ಬಂದಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search