• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

G7 ಶೃಂಗ ಸಭೆಯ ಗ್ರೂಪ್ ಫೋಟೋ, ಮೋದಿ ವಿರೋಧಿಗಳಿಗೆ ಬಿಸಿ ತುಪ್ಪ

Tulunadu News Posted On June 15, 2024


  • Share On Facebook
  • Tweet It

ಇಟಲಿಯಲ್ಲಿ G7 ಶೃಂಗಸಭೆ ಆಯೋಜನೆಯಾಗಿ ಯಶಸ್ವಿಗೊಂಡ ವಿಚಾರ ನಮಗೆಲ್ಲ ಗೊತ್ತೇ ಇದೆ. ಹೌದು ನಿನ್ನೆ ಅಂದರೆ ಜೂನ್ 14 ರಂದು ಇಟಲಿಯ ಪ್ರಧಾನಿ ಮೆಲೋನಿ ಅವರ ನೇತೃತ್ವದಲ್ಲಿ ಸಂಪನ್ನಗೊಂಡಿದೆ. ಈ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಭಾಗವಹಿಸಿದರು, ಚುನಾವಣೆಯ ಪೂರ್ವದಲ್ಲೇ ಈ ಸಭೆಯ ಆಮಂತ್ರಣವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಲಾಗಿತ್ತು.

ಮೋದಿ ಮೂರನೇ ಬಾರಿಗೆ ಪ್ರಧಾನಿ ಆದ ಬಳಿಕ ಕೈಗೊಂಡ ಮೊದಲ ವಿದೇಶ ಪಯಣವಿದು.ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರನ್ನು ಇಟಲಿಯ ಪ್ರಧಾನಿ ಗೌರವದಿಂದ ಸ್ವಾಗತಿಸಿದರು.ಉಕ್ರೈನ್, ಯುಕೆ, ಫ್ರಾನ್ಸ್, ಆಫ್ರಿಕಾ ಹೀಗೆ ಅನೇಕ ದೇಶದ ನಾಯಕರನ್ನು ಭೇಟಿ ಮಾಡಿದ ಪ್ರಧಾನಿ ಭಾರತದ ವಿದೇಶ ನೀತಿಗೆ ಮತ್ತಷ್ಟು ಗಟ್ಟಿ ಬಾಂಧವ್ಯ ಬೆಸೆದರು.
ಜಗತ್ತಿನ ಬೇರೆ ಬೇರೆ ದೇಶದ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರೂ ಭಾರತಕ್ಕೆ ವಿಶೇಷ ಗೌರವ ಸಿಕ್ಕಿದೆ ಎಂದರೆ ತಪ್ಪಾಗದು. ಅದೇನಪ್ಪ ಆ ವಿಶೇಷ ಗೌರವ ಅಂದ್ರೆ G7 ಶೃಂಗ ಸಭೆ ಮುಗಿದ ನಂತರ ನಡೆದ ಫೋಟೋ ಸೆಶನ್ ನಲ್ಲಿ ಭಾರತದ ಪ್ರತಿನಿಧಿ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶ್ವ ನಾಯಕರ ಮಧ್ಯದಲ್ಲಿ ಸ್ಥಾನಕೊಟ್ಟು ವಿಶೇಷ ಗೌರವ ನೀಡಲಾಗಿದೆ. ಅಮೇರಿಕಾ, ಫ್ರಾನ್ಸ್ ನಂತಹ ದೊಡ್ಡ ರಾಷ್ಟ್ರಗಳ ಅಧ್ಯಕ್ಷರುಗಳಿದ್ದರೂ ಮೋದಿಯವರಿಗೆ ಈ ವಿಶೇಷ ಗೌರವ ದೊರಕಿದ್ದು ಮೋದಿ ವಿರೋಧಿಗಳಿಗೆ ನುಂಗಲಾರದ ತುತ್ತಾಗಿದೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search