• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

G7 ಶೃಂಗ ಸಭೆಯ ಗ್ರೂಪ್ ಫೋಟೋ, ಮೋದಿ ವಿರೋಧಿಗಳಿಗೆ ಬಿಸಿ ತುಪ್ಪ

Tulunadu News Posted On June 15, 2024
0


0
Shares
  • Share On Facebook
  • Tweet It

ಇಟಲಿಯಲ್ಲಿ G7 ಶೃಂಗಸಭೆ ಆಯೋಜನೆಯಾಗಿ ಯಶಸ್ವಿಗೊಂಡ ವಿಚಾರ ನಮಗೆಲ್ಲ ಗೊತ್ತೇ ಇದೆ. ಹೌದು ನಿನ್ನೆ ಅಂದರೆ ಜೂನ್ 14 ರಂದು ಇಟಲಿಯ ಪ್ರಧಾನಿ ಮೆಲೋನಿ ಅವರ ನೇತೃತ್ವದಲ್ಲಿ ಸಂಪನ್ನಗೊಂಡಿದೆ. ಈ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಭಾಗವಹಿಸಿದರು, ಚುನಾವಣೆಯ ಪೂರ್ವದಲ್ಲೇ ಈ ಸಭೆಯ ಆಮಂತ್ರಣವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಲಾಗಿತ್ತು.

ಮೋದಿ ಮೂರನೇ ಬಾರಿಗೆ ಪ್ರಧಾನಿ ಆದ ಬಳಿಕ ಕೈಗೊಂಡ ಮೊದಲ ವಿದೇಶ ಪಯಣವಿದು.ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರನ್ನು ಇಟಲಿಯ ಪ್ರಧಾನಿ ಗೌರವದಿಂದ ಸ್ವಾಗತಿಸಿದರು.ಉಕ್ರೈನ್, ಯುಕೆ, ಫ್ರಾನ್ಸ್, ಆಫ್ರಿಕಾ ಹೀಗೆ ಅನೇಕ ದೇಶದ ನಾಯಕರನ್ನು ಭೇಟಿ ಮಾಡಿದ ಪ್ರಧಾನಿ ಭಾರತದ ವಿದೇಶ ನೀತಿಗೆ ಮತ್ತಷ್ಟು ಗಟ್ಟಿ ಬಾಂಧವ್ಯ ಬೆಸೆದರು.
ಜಗತ್ತಿನ ಬೇರೆ ಬೇರೆ ದೇಶದ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರೂ ಭಾರತಕ್ಕೆ ವಿಶೇಷ ಗೌರವ ಸಿಕ್ಕಿದೆ ಎಂದರೆ ತಪ್ಪಾಗದು. ಅದೇನಪ್ಪ ಆ ವಿಶೇಷ ಗೌರವ ಅಂದ್ರೆ G7 ಶೃಂಗ ಸಭೆ ಮುಗಿದ ನಂತರ ನಡೆದ ಫೋಟೋ ಸೆಶನ್ ನಲ್ಲಿ ಭಾರತದ ಪ್ರತಿನಿಧಿ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶ್ವ ನಾಯಕರ ಮಧ್ಯದಲ್ಲಿ ಸ್ಥಾನಕೊಟ್ಟು ವಿಶೇಷ ಗೌರವ ನೀಡಲಾಗಿದೆ. ಅಮೇರಿಕಾ, ಫ್ರಾನ್ಸ್ ನಂತಹ ದೊಡ್ಡ ರಾಷ್ಟ್ರಗಳ ಅಧ್ಯಕ್ಷರುಗಳಿದ್ದರೂ ಮೋದಿಯವರಿಗೆ ಈ ವಿಶೇಷ ಗೌರವ ದೊರಕಿದ್ದು ಮೋದಿ ವಿರೋಧಿಗಳಿಗೆ ನುಂಗಲಾರದ ತುತ್ತಾಗಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search