• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

G7 ಶೃಂಗ ಸಭೆಯ ಗ್ರೂಪ್ ಫೋಟೋ, ಮೋದಿ ವಿರೋಧಿಗಳಿಗೆ ಬಿಸಿ ತುಪ್ಪ

Tulunadu News Posted On June 15, 2024
0


0
Shares
  • Share On Facebook
  • Tweet It

ಇಟಲಿಯಲ್ಲಿ G7 ಶೃಂಗಸಭೆ ಆಯೋಜನೆಯಾಗಿ ಯಶಸ್ವಿಗೊಂಡ ವಿಚಾರ ನಮಗೆಲ್ಲ ಗೊತ್ತೇ ಇದೆ. ಹೌದು ನಿನ್ನೆ ಅಂದರೆ ಜೂನ್ 14 ರಂದು ಇಟಲಿಯ ಪ್ರಧಾನಿ ಮೆಲೋನಿ ಅವರ ನೇತೃತ್ವದಲ್ಲಿ ಸಂಪನ್ನಗೊಂಡಿದೆ. ಈ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಭಾಗವಹಿಸಿದರು, ಚುನಾವಣೆಯ ಪೂರ್ವದಲ್ಲೇ ಈ ಸಭೆಯ ಆಮಂತ್ರಣವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಲಾಗಿತ್ತು.

ಮೋದಿ ಮೂರನೇ ಬಾರಿಗೆ ಪ್ರಧಾನಿ ಆದ ಬಳಿಕ ಕೈಗೊಂಡ ಮೊದಲ ವಿದೇಶ ಪಯಣವಿದು.ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರನ್ನು ಇಟಲಿಯ ಪ್ರಧಾನಿ ಗೌರವದಿಂದ ಸ್ವಾಗತಿಸಿದರು.ಉಕ್ರೈನ್, ಯುಕೆ, ಫ್ರಾನ್ಸ್, ಆಫ್ರಿಕಾ ಹೀಗೆ ಅನೇಕ ದೇಶದ ನಾಯಕರನ್ನು ಭೇಟಿ ಮಾಡಿದ ಪ್ರಧಾನಿ ಭಾರತದ ವಿದೇಶ ನೀತಿಗೆ ಮತ್ತಷ್ಟು ಗಟ್ಟಿ ಬಾಂಧವ್ಯ ಬೆಸೆದರು.
ಜಗತ್ತಿನ ಬೇರೆ ಬೇರೆ ದೇಶದ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರೂ ಭಾರತಕ್ಕೆ ವಿಶೇಷ ಗೌರವ ಸಿಕ್ಕಿದೆ ಎಂದರೆ ತಪ್ಪಾಗದು. ಅದೇನಪ್ಪ ಆ ವಿಶೇಷ ಗೌರವ ಅಂದ್ರೆ G7 ಶೃಂಗ ಸಭೆ ಮುಗಿದ ನಂತರ ನಡೆದ ಫೋಟೋ ಸೆಶನ್ ನಲ್ಲಿ ಭಾರತದ ಪ್ರತಿನಿಧಿ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶ್ವ ನಾಯಕರ ಮಧ್ಯದಲ್ಲಿ ಸ್ಥಾನಕೊಟ್ಟು ವಿಶೇಷ ಗೌರವ ನೀಡಲಾಗಿದೆ. ಅಮೇರಿಕಾ, ಫ್ರಾನ್ಸ್ ನಂತಹ ದೊಡ್ಡ ರಾಷ್ಟ್ರಗಳ ಅಧ್ಯಕ್ಷರುಗಳಿದ್ದರೂ ಮೋದಿಯವರಿಗೆ ಈ ವಿಶೇಷ ಗೌರವ ದೊರಕಿದ್ದು ಮೋದಿ ವಿರೋಧಿಗಳಿಗೆ ನುಂಗಲಾರದ ತುತ್ತಾಗಿದೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search