• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನು ದರ್ಶನ್ ಮನೆಗೂ ಸಂಚಕಾರ!

Tulunadu News Posted On June 18, 2024
0


0
Shares
  • Share On Facebook
  • Tweet It

ದರ್ಶನ್ ಕೊಲೆ ಕೇಸಿನಲ್ಲಿ ಸಿಲುಕಿ ವಿಚಾರಣೆಯನ್ನು ಎದುರಿಸುತ್ತಿರುವಾಗಲೇ ಇತ್ತ ಅವರ ನಿವಾಸಕ್ಕೂ ಸಂಚಕಾರ ಬರುವಂತೆ ಕಾಣುತ್ತಿದೆ. ನಟ ದರ್ಶನ್ ಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಭವ್ಯ ಬಂಗ್ಲೆ ಇದೆ. ಅದಕ್ಕೆ ತೂಗುದೀಪ ನಿವಾಸ ಎಂದು ಹೆಸರು ಇಡಲಾಗಿದೆ. ಅದನ್ನು ರಾಜಕಾಲುವೆಯ ಮೇಲೆ ನಿರ್ಮಾಣವಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರವುಗೊಳಿಸಲು ಮುಂದಾಗಿತ್ತು. ಆ ಮನೆ ಮಾತ್ರವಲ್ಲ, ಆ ಪ್ರದೇಶದಲ್ಲಿರುವ ಹಲವು ಮನೆಗಳನ್ನು ತೆರವುಗೊಳಿಸಲು ಬಿಬಿಎಂಪಿ ಮುಂದಾಗಿತ್ತು. ಆದರೆ ದರ್ಶನ ಸೇರಿದಂತೆ ರಾಜಕಾಲುವೆಯ ಮನೆ ಕಟ್ಟಿರುವ ಅನೇಕರು ನ್ಯಾಯಾಲಯದಿಂದ ಸ್ಟೇ ತಂದಿದ್ದರು.
ಈಗ ಬಿಬಿಎಂಪಿ ಮತ್ತೊಮ್ಮೆ ರಾಜಕಾಲುವೆಯ ಒತ್ತುವರಿಯನ್ನು ತೆರವುಗೊಳಿಸಲು ಕಾರ್ಯರೂಪಕ್ಕೆ ಇಳಿದಿದೆ. ಈ ಬಗ್ಗೆ ಮಾಧ್ಯಮದವರು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಕೇಳಿದಾಗ ” ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಕ್ರಮವಹಿಸಿ ತೆರವು ಮಾಡುತ್ತೇವೆ. ನೀ ಸ್ಟೇ ತಂದಿದ್ರು ತೆರವು ಮಾಡುತ್ತೇವೆ, ನಾನು ಸ್ಟೇ ತಂದಿದ್ರು ತೆರವು ಮಾಡುತ್ತೇವೆ ” ಎಂದು ಹೇಳಿದರು.
ಈ ವಿಷಯದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪ್ರತಿಕ್ರಿಯಿಸಿ ” ಸಣ್ಣವರು, ದೊಡ್ಡವರು ಅಂತಾ ನೋಡಲ್ಲ, ತೆರವು ಮಾಡುತ್ತೇವೆ. ಸ್ಟೇ ಇತ್ತು. ನಾವು ವೆಕೆಟ್ ಮಾಡಿರಲಿಲ್ಲ. ಸ್ಟೇ ತೆರವು ಮಾಡಿ ಕಾರ್ಯಾಚರಣೆ ಮಾಡುತ್ತೇವೆ. ಎಷ್ಟು ಸ್ಟೇ ತೆರವು ಆಗುತ್ತೋ ನೋಡುತ್ತೇವೆ. ಎಲ್ಲೆಲ್ಲಿ ಸ್ಟೇ ಇರುವ ಪ್ರಕರಣಗಳು ಇವೆ. ಅಲ್ಲೆಲ್ಲಾ ತೆರವು ಕಾರ್ಯ ಮಾಡುತ್ತೇವೆ. ಎಷ್ಟು ಬೇಗ ಕೋರ್ಟ್ ನಲ್ಲಿ ಸ್ಟೇ ತೆರವಾಗುತ್ತೆ, ನೋಡುತ್ತೇವೆ, ನಂತರ ಕ್ರಮ ವಹಿಸುತ್ತೇವೆ ” ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search