• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ತುಳುನಾಡ ಚೆಲುವೆಯೊಂದಿಗೆ ತರುಣ್ ಮದುವೆ ಅಗಸ್ಟ್ 10 ಕ್ಕೆ ಫಿಕ್ಸಾ?

Tulunadu News Posted On June 25, 2024
0


0
Shares
  • Share On Facebook
  • Tweet It

ಚೌಕ, ರಾಬರ್ಟ್, ಕಾಟೇರ ಕನ್ನಡದ ಹಿಟ್ ಸಿನೆಮಾಗಳ ನಿರ್ದೇಶಕ ತರುಣ್ ಸುಧೀರ್ ಅವರ ಜೊತೆ ತುಳು ಸಿನೆಮಾಗಳಾದ ಎಕ್ಕ ಸಕ್ಕ, ಜೈ ತುಳುನಾಡ್, ಪಿಲಿಬೈಲ್ ಯಮುನಕ್ಕ ಸೇರಿ ಕನ್ನಡದ ರಾಬರ್ಟ್ ಸಹಿತ ಕೆಲವು ಸಿನೆಮಾಗಳಲ್ಲಿ ಮಿಂಚಿದ್ದ ಸೋನಾಲ್ ಮೊಂತೆರೋ ಅವರು ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಗುಸುಗುಸು ಚಂದನವನದಿಂದ ಕೇಳಿಬರುತ್ತಿದೆ. ಇಬ್ಬರೂ ಚಂದನವನದಲ್ಲಿ ದೃಢ ಹೆಜ್ಜೆಗಳನ್ನು ಇಟ್ಟು ಉತ್ತಮ ಭವಿಷ್ಯವನ್ನು ಹೊಂದಿದ್ದಾರೆ.

ಈಗ ಬರುತ್ತಿರುವ ವದಂತಿಯ ಪ್ರಕಾರ ಸೋನಾಲ್ ಅವರು ದರ್ಶನ್ ನಟನೆಯ ರಾಬರ್ಟ್ ಸಿನೆಮಾದ ನಿರ್ದೇಶಕ ತರುಣ್ ಅವರನ್ನು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಬಹಳ ದಟ್ಟವಾಗಿ ಹರಡಿದೆ. ಇನ್ನು ಅಗಸ್ಟ್ 10 ರಂದು ಈ ಜೋಡಿ ಹಸೆಮಣೆ ಏರಲಿದ್ದಾರೆ ಈಗ ಬರುತ್ತಿರುವ ಲೇಟೆಸ್ಟ್ ಸುದ್ದಿ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ತರುಣ್ ಈ ಬಗ್ಗೆ ಸದ್ಯ ಹರಡುತ್ತಿರುವ ವಿಷಯಗಳ ಬಗ್ಗೆ ನಿಖರವಾಗಿ ಮಾತನಾಡಲು ಕಾಲಾವಕಾಶ ಇದೆ ಎನ್ನುವ ಅರ್ಥದ ಮಾತುಗಳನ್ನು ಆಡಿದ್ದಾರೆ. ಇವರಿಬ್ಬರೂ ರಾಬರ್ಟ್ ಸಿನೆಮಾದ ಚಿತ್ರೀಕರಣದ ಸಮಯದಲ್ಲಿ ಸ್ನೇಹಿತರಾಗಿದ್ದು, ಅದು ನಂತರ ಪ್ರೇಮವಾಗಿ ಬದಲಾಗಿ ಈಗ ಮದುವೆಯ ಹಂತಕ್ಕೆ ಬಂದು ನಿಂತಿದೆ ಎನ್ನುವುದು ಈಗ ಎದ್ದಿರುವ ಊಹೆ. ಸೋನಾಲ್ ಅವರು ಈ ಬಗ್ಗೆ ಇನ್ನು ಕೂಡ ಸ್ಪಷ್ಟನೆ ನೀಡಬೇಕಿದ್ದು, ಇವರಿಬ್ಬರೂ ಮದುವೆಯಾದರೆ ಸ್ಯಾಂಡಲ್ ವುಡ್ ನ ಮತ್ತೊಂದು ತಾರಾ ಜೋಡಿ ಎನಿಸಲಿದೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search