• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ತುಳುನಾಡ ಚೆಲುವೆಯೊಂದಿಗೆ ತರುಣ್ ಮದುವೆ ಅಗಸ್ಟ್ 10 ಕ್ಕೆ ಫಿಕ್ಸಾ?

Tulunadu News Posted On June 25, 2024
0


0
Shares
  • Share On Facebook
  • Tweet It

ಚೌಕ, ರಾಬರ್ಟ್, ಕಾಟೇರ ಕನ್ನಡದ ಹಿಟ್ ಸಿನೆಮಾಗಳ ನಿರ್ದೇಶಕ ತರುಣ್ ಸುಧೀರ್ ಅವರ ಜೊತೆ ತುಳು ಸಿನೆಮಾಗಳಾದ ಎಕ್ಕ ಸಕ್ಕ, ಜೈ ತುಳುನಾಡ್, ಪಿಲಿಬೈಲ್ ಯಮುನಕ್ಕ ಸೇರಿ ಕನ್ನಡದ ರಾಬರ್ಟ್ ಸಹಿತ ಕೆಲವು ಸಿನೆಮಾಗಳಲ್ಲಿ ಮಿಂಚಿದ್ದ ಸೋನಾಲ್ ಮೊಂತೆರೋ ಅವರು ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಗುಸುಗುಸು ಚಂದನವನದಿಂದ ಕೇಳಿಬರುತ್ತಿದೆ. ಇಬ್ಬರೂ ಚಂದನವನದಲ್ಲಿ ದೃಢ ಹೆಜ್ಜೆಗಳನ್ನು ಇಟ್ಟು ಉತ್ತಮ ಭವಿಷ್ಯವನ್ನು ಹೊಂದಿದ್ದಾರೆ.

ಈಗ ಬರುತ್ತಿರುವ ವದಂತಿಯ ಪ್ರಕಾರ ಸೋನಾಲ್ ಅವರು ದರ್ಶನ್ ನಟನೆಯ ರಾಬರ್ಟ್ ಸಿನೆಮಾದ ನಿರ್ದೇಶಕ ತರುಣ್ ಅವರನ್ನು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಬಹಳ ದಟ್ಟವಾಗಿ ಹರಡಿದೆ. ಇನ್ನು ಅಗಸ್ಟ್ 10 ರಂದು ಈ ಜೋಡಿ ಹಸೆಮಣೆ ಏರಲಿದ್ದಾರೆ ಈಗ ಬರುತ್ತಿರುವ ಲೇಟೆಸ್ಟ್ ಸುದ್ದಿ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ತರುಣ್ ಈ ಬಗ್ಗೆ ಸದ್ಯ ಹರಡುತ್ತಿರುವ ವಿಷಯಗಳ ಬಗ್ಗೆ ನಿಖರವಾಗಿ ಮಾತನಾಡಲು ಕಾಲಾವಕಾಶ ಇದೆ ಎನ್ನುವ ಅರ್ಥದ ಮಾತುಗಳನ್ನು ಆಡಿದ್ದಾರೆ. ಇವರಿಬ್ಬರೂ ರಾಬರ್ಟ್ ಸಿನೆಮಾದ ಚಿತ್ರೀಕರಣದ ಸಮಯದಲ್ಲಿ ಸ್ನೇಹಿತರಾಗಿದ್ದು, ಅದು ನಂತರ ಪ್ರೇಮವಾಗಿ ಬದಲಾಗಿ ಈಗ ಮದುವೆಯ ಹಂತಕ್ಕೆ ಬಂದು ನಿಂತಿದೆ ಎನ್ನುವುದು ಈಗ ಎದ್ದಿರುವ ಊಹೆ. ಸೋನಾಲ್ ಅವರು ಈ ಬಗ್ಗೆ ಇನ್ನು ಕೂಡ ಸ್ಪಷ್ಟನೆ ನೀಡಬೇಕಿದ್ದು, ಇವರಿಬ್ಬರೂ ಮದುವೆಯಾದರೆ ಸ್ಯಾಂಡಲ್ ವುಡ್ ನ ಮತ್ತೊಂದು ತಾರಾ ಜೋಡಿ ಎನಿಸಲಿದೆ.

0
Shares
  • Share On Facebook
  • Tweet It




Trending Now
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
Tulunadu News September 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
  • Popular Posts

    • 1
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 2
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 3
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 4
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • 5
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ

  • Privacy Policy
  • Contact
© Tulunadu Infomedia.

Press enter/return to begin your search