• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ತುಳುನಾಡ ಚೆಲುವೆಯೊಂದಿಗೆ ತರುಣ್ ಮದುವೆ ಅಗಸ್ಟ್ 10 ಕ್ಕೆ ಫಿಕ್ಸಾ?

Tulunadu News Posted On June 25, 2024
0


0
Shares
  • Share On Facebook
  • Tweet It

ಚೌಕ, ರಾಬರ್ಟ್, ಕಾಟೇರ ಕನ್ನಡದ ಹಿಟ್ ಸಿನೆಮಾಗಳ ನಿರ್ದೇಶಕ ತರುಣ್ ಸುಧೀರ್ ಅವರ ಜೊತೆ ತುಳು ಸಿನೆಮಾಗಳಾದ ಎಕ್ಕ ಸಕ್ಕ, ಜೈ ತುಳುನಾಡ್, ಪಿಲಿಬೈಲ್ ಯಮುನಕ್ಕ ಸೇರಿ ಕನ್ನಡದ ರಾಬರ್ಟ್ ಸಹಿತ ಕೆಲವು ಸಿನೆಮಾಗಳಲ್ಲಿ ಮಿಂಚಿದ್ದ ಸೋನಾಲ್ ಮೊಂತೆರೋ ಅವರು ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಗುಸುಗುಸು ಚಂದನವನದಿಂದ ಕೇಳಿಬರುತ್ತಿದೆ. ಇಬ್ಬರೂ ಚಂದನವನದಲ್ಲಿ ದೃಢ ಹೆಜ್ಜೆಗಳನ್ನು ಇಟ್ಟು ಉತ್ತಮ ಭವಿಷ್ಯವನ್ನು ಹೊಂದಿದ್ದಾರೆ.

ಈಗ ಬರುತ್ತಿರುವ ವದಂತಿಯ ಪ್ರಕಾರ ಸೋನಾಲ್ ಅವರು ದರ್ಶನ್ ನಟನೆಯ ರಾಬರ್ಟ್ ಸಿನೆಮಾದ ನಿರ್ದೇಶಕ ತರುಣ್ ಅವರನ್ನು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಬಹಳ ದಟ್ಟವಾಗಿ ಹರಡಿದೆ. ಇನ್ನು ಅಗಸ್ಟ್ 10 ರಂದು ಈ ಜೋಡಿ ಹಸೆಮಣೆ ಏರಲಿದ್ದಾರೆ ಈಗ ಬರುತ್ತಿರುವ ಲೇಟೆಸ್ಟ್ ಸುದ್ದಿ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ತರುಣ್ ಈ ಬಗ್ಗೆ ಸದ್ಯ ಹರಡುತ್ತಿರುವ ವಿಷಯಗಳ ಬಗ್ಗೆ ನಿಖರವಾಗಿ ಮಾತನಾಡಲು ಕಾಲಾವಕಾಶ ಇದೆ ಎನ್ನುವ ಅರ್ಥದ ಮಾತುಗಳನ್ನು ಆಡಿದ್ದಾರೆ. ಇವರಿಬ್ಬರೂ ರಾಬರ್ಟ್ ಸಿನೆಮಾದ ಚಿತ್ರೀಕರಣದ ಸಮಯದಲ್ಲಿ ಸ್ನೇಹಿತರಾಗಿದ್ದು, ಅದು ನಂತರ ಪ್ರೇಮವಾಗಿ ಬದಲಾಗಿ ಈಗ ಮದುವೆಯ ಹಂತಕ್ಕೆ ಬಂದು ನಿಂತಿದೆ ಎನ್ನುವುದು ಈಗ ಎದ್ದಿರುವ ಊಹೆ. ಸೋನಾಲ್ ಅವರು ಈ ಬಗ್ಗೆ ಇನ್ನು ಕೂಡ ಸ್ಪಷ್ಟನೆ ನೀಡಬೇಕಿದ್ದು, ಇವರಿಬ್ಬರೂ ಮದುವೆಯಾದರೆ ಸ್ಯಾಂಡಲ್ ವುಡ್ ನ ಮತ್ತೊಂದು ತಾರಾ ಜೋಡಿ ಎನಿಸಲಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search