• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ತುಳುನಾಡ ಚೆಲುವೆಯೊಂದಿಗೆ ತರುಣ್ ಮದುವೆ ಅಗಸ್ಟ್ 10 ಕ್ಕೆ ಫಿಕ್ಸಾ?

Tulunadu News Posted On June 25, 2024
0


0
Shares
  • Share On Facebook
  • Tweet It

ಚೌಕ, ರಾಬರ್ಟ್, ಕಾಟೇರ ಕನ್ನಡದ ಹಿಟ್ ಸಿನೆಮಾಗಳ ನಿರ್ದೇಶಕ ತರುಣ್ ಸುಧೀರ್ ಅವರ ಜೊತೆ ತುಳು ಸಿನೆಮಾಗಳಾದ ಎಕ್ಕ ಸಕ್ಕ, ಜೈ ತುಳುನಾಡ್, ಪಿಲಿಬೈಲ್ ಯಮುನಕ್ಕ ಸೇರಿ ಕನ್ನಡದ ರಾಬರ್ಟ್ ಸಹಿತ ಕೆಲವು ಸಿನೆಮಾಗಳಲ್ಲಿ ಮಿಂಚಿದ್ದ ಸೋನಾಲ್ ಮೊಂತೆರೋ ಅವರು ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಗುಸುಗುಸು ಚಂದನವನದಿಂದ ಕೇಳಿಬರುತ್ತಿದೆ. ಇಬ್ಬರೂ ಚಂದನವನದಲ್ಲಿ ದೃಢ ಹೆಜ್ಜೆಗಳನ್ನು ಇಟ್ಟು ಉತ್ತಮ ಭವಿಷ್ಯವನ್ನು ಹೊಂದಿದ್ದಾರೆ.

ಈಗ ಬರುತ್ತಿರುವ ವದಂತಿಯ ಪ್ರಕಾರ ಸೋನಾಲ್ ಅವರು ದರ್ಶನ್ ನಟನೆಯ ರಾಬರ್ಟ್ ಸಿನೆಮಾದ ನಿರ್ದೇಶಕ ತರುಣ್ ಅವರನ್ನು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಬಹಳ ದಟ್ಟವಾಗಿ ಹರಡಿದೆ. ಇನ್ನು ಅಗಸ್ಟ್ 10 ರಂದು ಈ ಜೋಡಿ ಹಸೆಮಣೆ ಏರಲಿದ್ದಾರೆ ಈಗ ಬರುತ್ತಿರುವ ಲೇಟೆಸ್ಟ್ ಸುದ್ದಿ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ತರುಣ್ ಈ ಬಗ್ಗೆ ಸದ್ಯ ಹರಡುತ್ತಿರುವ ವಿಷಯಗಳ ಬಗ್ಗೆ ನಿಖರವಾಗಿ ಮಾತನಾಡಲು ಕಾಲಾವಕಾಶ ಇದೆ ಎನ್ನುವ ಅರ್ಥದ ಮಾತುಗಳನ್ನು ಆಡಿದ್ದಾರೆ. ಇವರಿಬ್ಬರೂ ರಾಬರ್ಟ್ ಸಿನೆಮಾದ ಚಿತ್ರೀಕರಣದ ಸಮಯದಲ್ಲಿ ಸ್ನೇಹಿತರಾಗಿದ್ದು, ಅದು ನಂತರ ಪ್ರೇಮವಾಗಿ ಬದಲಾಗಿ ಈಗ ಮದುವೆಯ ಹಂತಕ್ಕೆ ಬಂದು ನಿಂತಿದೆ ಎನ್ನುವುದು ಈಗ ಎದ್ದಿರುವ ಊಹೆ. ಸೋನಾಲ್ ಅವರು ಈ ಬಗ್ಗೆ ಇನ್ನು ಕೂಡ ಸ್ಪಷ್ಟನೆ ನೀಡಬೇಕಿದ್ದು, ಇವರಿಬ್ಬರೂ ಮದುವೆಯಾದರೆ ಸ್ಯಾಂಡಲ್ ವುಡ್ ನ ಮತ್ತೊಂದು ತಾರಾ ಜೋಡಿ ಎನಿಸಲಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search