• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಐಫೋನ್ ಕೊಡಿಸಲಿಲ್ಲ ಎಂದು ಹುಡುಗ ಆತ್ಮಹತ್ಯೆ!

Tulunadu News Posted On July 12, 2024


  • Share On Facebook
  • Tweet It

ಆತನಿಗೆ ಇನ್ನು 18 ವಯಸ್ಸು. ನಡತೆ ಸರಿಯಿಲ್ಲ ಎಂದು ಶಾಲೆಯಿಂದ ಹೊರಗೆ ಹಾಕಲಾಗಿತ್ತು. ಆತ ಪುಂಡರ ಸಹವಾಸಕ್ಕೆ ಬಿದ್ದಿದ್ದ. ಡ್ರಗ್ಸ್ ಚಟವೂ ಹತ್ತಿಕೊಂಡಿತ್ತು. ಹೀಗಿರುವಾಗಲೇ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಹೊಸ ಐಫೋನ್ ಇವನ ಕಣ್ಣಿಗೆ ಬಿದ್ದಿದೆ. ಅದನ್ನು ಖರೀದಿಸಿಕೊಡುವಂತೆ ತಂದೆಗೆ ದಂಬಾಲು ಬಿದ್ದಿದ್ದಾನೆ. ಆ ಮೊಬೈಲ್ ಫೋನ್ ಬೆಲೆ ನೋಡಿ ತಂದೆ ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಫೋನ್ ಬೆಲೆ 1.5 ಲಕ್ಷ. ಇಷ್ಟು ದುಬಾರಿ ಫೋನ್ ಇಟ್ಟುಕೊಂಡು ಮಗ ಮಾಡುವಂತದ್ದು ಏನೂ ಇಲ್ಲ ಎಂದು ಅಂದುಕೊಂಡ ತಂದೆ ಫೋನ್ ತಾನೆ ಬೇಕು. ಯಾವುದಾದರೂ ಕೊಡಿಸ್ತೀನಿ ಎಂದು ಬೇರೆ ಕೈಗೆಟಕುವ ಬೆಲೆಯ ವಿವೋ ಮೊಬೈಲ್ ಫೋನ್ ಖರೀದಿಸಿ ಮಗನಿಗೆ ಉಡುಗೊರೆ ನೀಡಿದ್ದಾರೆ. ಆದರೆ ಬೇರೆ ಫೋನ್ ನೋಡಿ ಹುಡುಗ ಗಲಾಟೆ ಶುರು ಮಾಡಿದ್ದಾನೆ. ಐಫೋನ್ ತಂದುಕೊಡಲು ಹೇಳಿದ್ರೆ ಇದು ಕೊಡಿಸುತ್ತೀರಾ ಎಂದವನೇ ಕೋಣೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನವಿ ಮುಂಬೈಯಲ್ಲಿ ನಡೆದಿರುವ ಈ ಘಟನೆ ಇಂದಿನ ಕಾಲದ ಮಕ್ಕಳ ಮನಸ್ಥಿತಿಯನ್ನು ತೋರಿಸುತ್ತದೆ. ಸಿಮೆಂಟ್ ವ್ಯಾಪಾರವನ್ನು ಮಾಡುತ್ತಿರುವ ತಂದೆಯ ಆರ್ಥಿಕ ಸಾಮರ್ತ್ಯವನ್ನು ನೋಡದೇ ಮಕ್ಕಳು ಹೀಗೆ ಹಟ ಹಿಡಿಯುವುದು ಮತ್ತು ಅದು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸೂಸೈಡ್ ಮಾಡುವುದು ಪ್ರಜ್ಞಾವಂತ ಸಮಾಜ ಎತ್ತ ಸಾಗುತ್ತಿದೆ ಎಂದು ಯೋಚಿಸಬೇಕಾದ ಸಂಗತಿ. ಸದ್ಯ ಕಾಮೋಥೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search