• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ ಮದುವೆಗೆ ಎಲ್ಲರೂ ಬಂದ್ರೂ ಅಕ್ಷಯ್ ಕುಮಾರ್ ಬಂದಿಲ್ಲ, ಯಾಕೆ?

Tulunadu News Posted On July 12, 2024
0


0
Shares
  • Share On Facebook
  • Tweet It

ಬಹಳ ಅದ್ದೂರಿ ಮದುವೆಗಳಲ್ಲಿ ಒಂದಾಗಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ದೇಶ, ವಿದೇಶದಿಂದ ವಿವಿಐಪಿಗಳು ಸಾಲಾಗಿ ಬರುತ್ತಿದ್ದಾರೆ. ಆಹ್ವಾನ ಸಿಕ್ಕಿದ ಯಾರೂ ಕೂಡ ಈ ಮದುವೆಯನ್ನು ತಪ್ಪಿಸಿಕೊಳ್ಳಲು ಬಯಸುವುದಿಲ್ಲ. ಯಾಕೆಂದರೆ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಶ್ರೀಮಂತರು, ಪ್ರಭಾವಿಗಳು ಎಲ್ಲರೂ ಒಂದೆಡೆ ಸೇರುವ ಈ ವಿಶೇಷ ಮದುವೆಯಲ್ಲಿ ಭಾಗವಹಿಸುವುದು ಎಂದರೆ ಅದು ಗಣ್ಯರಿಗೆ ಒಂದು ರೀತಿಯ ಸ್ಟೇಟಸ್ ಸಿಂಬಲ್ ಇದ್ದ ಹಾಗೆ. ಭಾರತದಲ್ಲಿ ವಿಐಪಿಗಳಾಗಿರುವ ಬಹುತೇಕರಿಗೆ ಈ ಮದುವೆಗೆ ಆಮಂತ್ರಣ ಸಿಕ್ಕಿದೆ. ಅದು ಮನೋರಂಜನಾ ಕ್ಷೇತ್ರ, ಕ್ರೀಡೆ, ಸಂಗೀತ, ರಾಜಕೀಯ, ವ್ಯಾಪಾರ, ವ್ಯವಹಾರ, ಆಡಳಿತ ಹೀಗೆ ಮುಕ್ಕಾಲು ಬಾಲಿವುಡ್ ಅಂಬಾನಿ ಮನೆಯ ಅಂಗಳದಲ್ಲಿದೆ. ಇಷ್ಟಿರುವಾಗ ಹಿಂದಿ ಸಿನೆಮಾ ರಂಗದ ಕಿಲಾಡಿ ಅಕ್ಷಯ್ ಕುಮಾರ್ ಈ ಮದುವೆಯಲ್ಲಿ ಪಾಲ್ಗೊಳ್ಳುತ್ತಿಲ್ಲ.

ಹಾಗಾದರೆ ಅಕ್ಷಯ್ ಕುಮಾರ್ ಅವರಿಗೆ ಆಹ್ವಾನ ನೀಡಿಲ್ಲವೇ? ನೀಡಿದ್ದರೂ ಅವರಿಗೂ ಅಂಬಾನಿ ಪರಿವಾರಕ್ಕೂ ಏನಾದರೂ ಮುನಿಸಿದೆಯಾ? ಈ ಪ್ರಶ್ನೆ ನಿಮ್ಮನ್ನು ಕಾಡಬಹುದು. ಹಾಗೇನಿಲ್ಲ. ನಟ ಅಕ್ಷಯ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಬಾಲಿವುಡ್ ಫಿಟ್ ನಟನಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಅವರು ಸದ್ಯ ಕ್ವಾರಂಟೈನ್ ನಲ್ಲಿದ್ದು, ವೈದ್ಯರು ಶಿಫಾರಸ್ಸು ಮಾಡಿದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ವರದಿಯ ಪ್ರಕಾರ ಅನಂತ್ ಅಂಬಾನಿ – ರಾಧಿಕಾ ಮದುವೆಯ ದಿನವೇ ಕೋವಿಡ್ ಗೆ ತುತ್ತಾಗಿರುವ ಅಕ್ಷಯ್ ಕುಮಾರ್ ಸದ್ಯ ಮದುವೆಗೆ ಗೈರಾಗಿದ್ದಾರೆ. ಎಲ್ಲಾ ಕಡೆ ಡೆಂಘೆ ರೋಗ ಹರಡುತ್ತಿರುವ ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರ ಕಚೇರಿ ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search