• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ – ರಾಧಿಕಾ ಮರ್ಚಂಟ್ ಮದುವೆಯ ದಿನ ಬೆಳಗ್ಗಿನ ತಿಂಡಿಯ ಮೆನು ಏನಿತ್ತು?

Tulunadu News Posted On July 13, 2024
0


0
Shares
  • Share On Facebook
  • Tweet It

ದಕ್ಷಿಣ ಭಾರತದ ತಿಂಡಿ, ತಿನಿಸುಗಳಿಗೆ ಖ್ಯಾತವಾಗಿರುವ ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಅನಂತ್ ಅಂಬಾನಿ – ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ವಿವಿಧ ಬಗೆಯ ರುಚಿರುಚಿಯಾದ ಅಡುಗೆ ಮಾಡಿ ಬಡಿಸಿದೆ. ಮುಂಬೈ – ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿರುವ ಜಿಯೋ ವಲ್ಡ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭದಲ್ಲಿ ದೇಶ ವಿದೇಶದ ವಿಶೇಷ ಗಣ್ಯರು ಭಾಗವಹಿಸಿದ್ದರು. ಆದ್ದರಿಂದ ಅವರಿಗೆಲ್ಲರಿಗೂ ರುಚಿಕಟ್ಟಾಗಿರುವ ಮತ್ತು ಭಾರತದ ಬ್ರಾಂಡ್ ನಾಷ್ಟಾ ತಯಾರಿಸುವ ದೊಡ್ಡ ಜವಾಬ್ದಾರಿ ಅಂಬಾನಿ ಪರಿವಾರದ ಮೇಲಿತ್ತು. ಅದಕ್ಕಾಗಿ ದೇಶದ ವಿವಿಧ ಪ್ರಖ್ಯಾತ ಹೋಟೇಲ್, ಕ್ಯಾಟರಿಂಗ್ ನವರಿಗೆ ಈ ಅವಕಾಶ ಸಿಕ್ಕಿದ್ದು, ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಹಾಗೂ ಬೆಂಗಳೂರು ಕೆಫೆಗಳಿಗೂ ಇದರಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿದೆ.


ಈ ಹಿಂದೆ ರಾಮೇಶ್ವರಂ ಕೆಫೆ ಇಟಲಿಯಲ್ಲಿ ನಡೆದ ಅಂಬಾನಿ ಕುಟುಂಬದ ಎರಡನೇ ಪೂರ್ವ ಸಮಯದಲ್ಲಿ ತನ್ನ ಪಾಕ ಕೌಶಲ್ಯವನ್ನು ಉಣಬಡಿಸಿತ್ತು. ಜುಲೈ 8 ರಂದು ಮುಂಬೈನಲ್ಲಿರುವ ಅಂಬಾನಿ ಮನೆ ಆಂಟಿಲಿಯಾದಲ್ಲಿ ವಿವಾಹಪೂರ್ವ ಸಾಂಪ್ರದಾಯಿಕ ಕಾರ್ಯಕ್ರಮ ಮೆಹಂದಿ ಸಮಾರಂಭಕ್ಕೂ ರಾಮೇಶ್ವರಂ ಕೆಫೆಯಿಂದ ದಕ್ಷಿಣದ ಅಡುಗೆ ಇತ್ತು ಎಂದು ಕೆಫೆ ತಿಳಿಸಿದೆ.
ಬೆಳಗ್ಗಿನ ಚಾ ಮೆನುವಿನಲ್ಲಿ ತೆಂಗಿನ ಪುರನ್ ಪೋಲಿ, ಪೆಸರಟ್ಟು ದೋಸೆ, ತಟ್ಟೆ ಇಡ್ಲಿ, ಬೋಂಡಾ ಸೂಪ್ ಮತ್ತು ಅತ್ಯುತ್ತಮ ಫಿಲ್ಟರ್ ಕಾಫಿ ಮತ್ತು ಚಹಾ ಇತ್ತು ಎಂದು ರಾಮೇಶ್ವರಂ ಕೆಫೆ ಕಡೆಯಿಂದ ಮಾಹಿತಿ ಸಿಕ್ಕಿದೆ.
ಆಹಾರಕ್ಕಿಂತ ಹೆಚ್ಚಾಗಿ ಅದರಲ್ಲಿ ಭಾಗವಹಿಸಿದ ಗಣ್ಯರ ಪೋಷಾಕು, ನೃತ್ಯ ಮತ್ತು ಸಂಭ್ರಮ ಕಣ್ಣುಕುಕ್ಕುವಂತಿತ್ತು ಎನ್ನುವುದಕ್ಕೆ ಯಾವುದೇ ಅಡ್ಡಿಯಿಲ್ಲ

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search