• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ – ರಾಧಿಕಾ ಮರ್ಚಂಟ್ ಮದುವೆಯ ದಿನ ಬೆಳಗ್ಗಿನ ತಿಂಡಿಯ ಮೆನು ಏನಿತ್ತು?

Tulunadu News Posted On July 13, 2024
0


0
Shares
  • Share On Facebook
  • Tweet It

ದಕ್ಷಿಣ ಭಾರತದ ತಿಂಡಿ, ತಿನಿಸುಗಳಿಗೆ ಖ್ಯಾತವಾಗಿರುವ ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಅನಂತ್ ಅಂಬಾನಿ – ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ವಿವಿಧ ಬಗೆಯ ರುಚಿರುಚಿಯಾದ ಅಡುಗೆ ಮಾಡಿ ಬಡಿಸಿದೆ. ಮುಂಬೈ – ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿರುವ ಜಿಯೋ ವಲ್ಡ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭದಲ್ಲಿ ದೇಶ ವಿದೇಶದ ವಿಶೇಷ ಗಣ್ಯರು ಭಾಗವಹಿಸಿದ್ದರು. ಆದ್ದರಿಂದ ಅವರಿಗೆಲ್ಲರಿಗೂ ರುಚಿಕಟ್ಟಾಗಿರುವ ಮತ್ತು ಭಾರತದ ಬ್ರಾಂಡ್ ನಾಷ್ಟಾ ತಯಾರಿಸುವ ದೊಡ್ಡ ಜವಾಬ್ದಾರಿ ಅಂಬಾನಿ ಪರಿವಾರದ ಮೇಲಿತ್ತು. ಅದಕ್ಕಾಗಿ ದೇಶದ ವಿವಿಧ ಪ್ರಖ್ಯಾತ ಹೋಟೇಲ್, ಕ್ಯಾಟರಿಂಗ್ ನವರಿಗೆ ಈ ಅವಕಾಶ ಸಿಕ್ಕಿದ್ದು, ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಹಾಗೂ ಬೆಂಗಳೂರು ಕೆಫೆಗಳಿಗೂ ಇದರಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿದೆ.


ಈ ಹಿಂದೆ ರಾಮೇಶ್ವರಂ ಕೆಫೆ ಇಟಲಿಯಲ್ಲಿ ನಡೆದ ಅಂಬಾನಿ ಕುಟುಂಬದ ಎರಡನೇ ಪೂರ್ವ ಸಮಯದಲ್ಲಿ ತನ್ನ ಪಾಕ ಕೌಶಲ್ಯವನ್ನು ಉಣಬಡಿಸಿತ್ತು. ಜುಲೈ 8 ರಂದು ಮುಂಬೈನಲ್ಲಿರುವ ಅಂಬಾನಿ ಮನೆ ಆಂಟಿಲಿಯಾದಲ್ಲಿ ವಿವಾಹಪೂರ್ವ ಸಾಂಪ್ರದಾಯಿಕ ಕಾರ್ಯಕ್ರಮ ಮೆಹಂದಿ ಸಮಾರಂಭಕ್ಕೂ ರಾಮೇಶ್ವರಂ ಕೆಫೆಯಿಂದ ದಕ್ಷಿಣದ ಅಡುಗೆ ಇತ್ತು ಎಂದು ಕೆಫೆ ತಿಳಿಸಿದೆ.
ಬೆಳಗ್ಗಿನ ಚಾ ಮೆನುವಿನಲ್ಲಿ ತೆಂಗಿನ ಪುರನ್ ಪೋಲಿ, ಪೆಸರಟ್ಟು ದೋಸೆ, ತಟ್ಟೆ ಇಡ್ಲಿ, ಬೋಂಡಾ ಸೂಪ್ ಮತ್ತು ಅತ್ಯುತ್ತಮ ಫಿಲ್ಟರ್ ಕಾಫಿ ಮತ್ತು ಚಹಾ ಇತ್ತು ಎಂದು ರಾಮೇಶ್ವರಂ ಕೆಫೆ ಕಡೆಯಿಂದ ಮಾಹಿತಿ ಸಿಕ್ಕಿದೆ.
ಆಹಾರಕ್ಕಿಂತ ಹೆಚ್ಚಾಗಿ ಅದರಲ್ಲಿ ಭಾಗವಹಿಸಿದ ಗಣ್ಯರ ಪೋಷಾಕು, ನೃತ್ಯ ಮತ್ತು ಸಂಭ್ರಮ ಕಣ್ಣುಕುಕ್ಕುವಂತಿತ್ತು ಎನ್ನುವುದಕ್ಕೆ ಯಾವುದೇ ಅಡ್ಡಿಯಿಲ್ಲ

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search