• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ – ರಾಧಿಕಾ ಮರ್ಚಂಟ್ ಮದುವೆಯ ದಿನ ಬೆಳಗ್ಗಿನ ತಿಂಡಿಯ ಮೆನು ಏನಿತ್ತು?

Tulunadu News Posted On July 13, 2024
0


0
Shares
  • Share On Facebook
  • Tweet It

ದಕ್ಷಿಣ ಭಾರತದ ತಿಂಡಿ, ತಿನಿಸುಗಳಿಗೆ ಖ್ಯಾತವಾಗಿರುವ ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಅನಂತ್ ಅಂಬಾನಿ – ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ವಿವಿಧ ಬಗೆಯ ರುಚಿರುಚಿಯಾದ ಅಡುಗೆ ಮಾಡಿ ಬಡಿಸಿದೆ. ಮುಂಬೈ – ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿರುವ ಜಿಯೋ ವಲ್ಡ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭದಲ್ಲಿ ದೇಶ ವಿದೇಶದ ವಿಶೇಷ ಗಣ್ಯರು ಭಾಗವಹಿಸಿದ್ದರು. ಆದ್ದರಿಂದ ಅವರಿಗೆಲ್ಲರಿಗೂ ರುಚಿಕಟ್ಟಾಗಿರುವ ಮತ್ತು ಭಾರತದ ಬ್ರಾಂಡ್ ನಾಷ್ಟಾ ತಯಾರಿಸುವ ದೊಡ್ಡ ಜವಾಬ್ದಾರಿ ಅಂಬಾನಿ ಪರಿವಾರದ ಮೇಲಿತ್ತು. ಅದಕ್ಕಾಗಿ ದೇಶದ ವಿವಿಧ ಪ್ರಖ್ಯಾತ ಹೋಟೇಲ್, ಕ್ಯಾಟರಿಂಗ್ ನವರಿಗೆ ಈ ಅವಕಾಶ ಸಿಕ್ಕಿದ್ದು, ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಹಾಗೂ ಬೆಂಗಳೂರು ಕೆಫೆಗಳಿಗೂ ಇದರಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿದೆ.


ಈ ಹಿಂದೆ ರಾಮೇಶ್ವರಂ ಕೆಫೆ ಇಟಲಿಯಲ್ಲಿ ನಡೆದ ಅಂಬಾನಿ ಕುಟುಂಬದ ಎರಡನೇ ಪೂರ್ವ ಸಮಯದಲ್ಲಿ ತನ್ನ ಪಾಕ ಕೌಶಲ್ಯವನ್ನು ಉಣಬಡಿಸಿತ್ತು. ಜುಲೈ 8 ರಂದು ಮುಂಬೈನಲ್ಲಿರುವ ಅಂಬಾನಿ ಮನೆ ಆಂಟಿಲಿಯಾದಲ್ಲಿ ವಿವಾಹಪೂರ್ವ ಸಾಂಪ್ರದಾಯಿಕ ಕಾರ್ಯಕ್ರಮ ಮೆಹಂದಿ ಸಮಾರಂಭಕ್ಕೂ ರಾಮೇಶ್ವರಂ ಕೆಫೆಯಿಂದ ದಕ್ಷಿಣದ ಅಡುಗೆ ಇತ್ತು ಎಂದು ಕೆಫೆ ತಿಳಿಸಿದೆ.
ಬೆಳಗ್ಗಿನ ಚಾ ಮೆನುವಿನಲ್ಲಿ ತೆಂಗಿನ ಪುರನ್ ಪೋಲಿ, ಪೆಸರಟ್ಟು ದೋಸೆ, ತಟ್ಟೆ ಇಡ್ಲಿ, ಬೋಂಡಾ ಸೂಪ್ ಮತ್ತು ಅತ್ಯುತ್ತಮ ಫಿಲ್ಟರ್ ಕಾಫಿ ಮತ್ತು ಚಹಾ ಇತ್ತು ಎಂದು ರಾಮೇಶ್ವರಂ ಕೆಫೆ ಕಡೆಯಿಂದ ಮಾಹಿತಿ ಸಿಕ್ಕಿದೆ.
ಆಹಾರಕ್ಕಿಂತ ಹೆಚ್ಚಾಗಿ ಅದರಲ್ಲಿ ಭಾಗವಹಿಸಿದ ಗಣ್ಯರ ಪೋಷಾಕು, ನೃತ್ಯ ಮತ್ತು ಸಂಭ್ರಮ ಕಣ್ಣುಕುಕ್ಕುವಂತಿತ್ತು ಎನ್ನುವುದಕ್ಕೆ ಯಾವುದೇ ಅಡ್ಡಿಯಿಲ್ಲ

0
Shares
  • Share On Facebook
  • Tweet It




Trending Now
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
  • Popular Posts

    • 1
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 2
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 3
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search