• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ – ರಾಧಿಕಾ ಮರ್ಚಂಟ್ ಮದುವೆಯ ದಿನ ಬೆಳಗ್ಗಿನ ತಿಂಡಿಯ ಮೆನು ಏನಿತ್ತು?

Tulunadu News Posted On July 13, 2024
0


0
Shares
  • Share On Facebook
  • Tweet It

ದಕ್ಷಿಣ ಭಾರತದ ತಿಂಡಿ, ತಿನಿಸುಗಳಿಗೆ ಖ್ಯಾತವಾಗಿರುವ ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಅನಂತ್ ಅಂಬಾನಿ – ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ವಿವಿಧ ಬಗೆಯ ರುಚಿರುಚಿಯಾದ ಅಡುಗೆ ಮಾಡಿ ಬಡಿಸಿದೆ. ಮುಂಬೈ – ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿರುವ ಜಿಯೋ ವಲ್ಡ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭದಲ್ಲಿ ದೇಶ ವಿದೇಶದ ವಿಶೇಷ ಗಣ್ಯರು ಭಾಗವಹಿಸಿದ್ದರು. ಆದ್ದರಿಂದ ಅವರಿಗೆಲ್ಲರಿಗೂ ರುಚಿಕಟ್ಟಾಗಿರುವ ಮತ್ತು ಭಾರತದ ಬ್ರಾಂಡ್ ನಾಷ್ಟಾ ತಯಾರಿಸುವ ದೊಡ್ಡ ಜವಾಬ್ದಾರಿ ಅಂಬಾನಿ ಪರಿವಾರದ ಮೇಲಿತ್ತು. ಅದಕ್ಕಾಗಿ ದೇಶದ ವಿವಿಧ ಪ್ರಖ್ಯಾತ ಹೋಟೇಲ್, ಕ್ಯಾಟರಿಂಗ್ ನವರಿಗೆ ಈ ಅವಕಾಶ ಸಿಕ್ಕಿದ್ದು, ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಹಾಗೂ ಬೆಂಗಳೂರು ಕೆಫೆಗಳಿಗೂ ಇದರಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿದೆ.


ಈ ಹಿಂದೆ ರಾಮೇಶ್ವರಂ ಕೆಫೆ ಇಟಲಿಯಲ್ಲಿ ನಡೆದ ಅಂಬಾನಿ ಕುಟುಂಬದ ಎರಡನೇ ಪೂರ್ವ ಸಮಯದಲ್ಲಿ ತನ್ನ ಪಾಕ ಕೌಶಲ್ಯವನ್ನು ಉಣಬಡಿಸಿತ್ತು. ಜುಲೈ 8 ರಂದು ಮುಂಬೈನಲ್ಲಿರುವ ಅಂಬಾನಿ ಮನೆ ಆಂಟಿಲಿಯಾದಲ್ಲಿ ವಿವಾಹಪೂರ್ವ ಸಾಂಪ್ರದಾಯಿಕ ಕಾರ್ಯಕ್ರಮ ಮೆಹಂದಿ ಸಮಾರಂಭಕ್ಕೂ ರಾಮೇಶ್ವರಂ ಕೆಫೆಯಿಂದ ದಕ್ಷಿಣದ ಅಡುಗೆ ಇತ್ತು ಎಂದು ಕೆಫೆ ತಿಳಿಸಿದೆ.
ಬೆಳಗ್ಗಿನ ಚಾ ಮೆನುವಿನಲ್ಲಿ ತೆಂಗಿನ ಪುರನ್ ಪೋಲಿ, ಪೆಸರಟ್ಟು ದೋಸೆ, ತಟ್ಟೆ ಇಡ್ಲಿ, ಬೋಂಡಾ ಸೂಪ್ ಮತ್ತು ಅತ್ಯುತ್ತಮ ಫಿಲ್ಟರ್ ಕಾಫಿ ಮತ್ತು ಚಹಾ ಇತ್ತು ಎಂದು ರಾಮೇಶ್ವರಂ ಕೆಫೆ ಕಡೆಯಿಂದ ಮಾಹಿತಿ ಸಿಕ್ಕಿದೆ.
ಆಹಾರಕ್ಕಿಂತ ಹೆಚ್ಚಾಗಿ ಅದರಲ್ಲಿ ಭಾಗವಹಿಸಿದ ಗಣ್ಯರ ಪೋಷಾಕು, ನೃತ್ಯ ಮತ್ತು ಸಂಭ್ರಮ ಕಣ್ಣುಕುಕ್ಕುವಂತಿತ್ತು ಎನ್ನುವುದಕ್ಕೆ ಯಾವುದೇ ಅಡ್ಡಿಯಿಲ್ಲ

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search