• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುತ್ತಾರು ಕೊರಗಜ್ಜ ಕಟ್ಟೆಗೆ ಕತ್ರಿನಾ, ರಾಹುಲ್ ಭೇಟಿ

Tulunadu News Posted On July 15, 2024
0


0
Shares
  • Share On Facebook
  • Tweet It

ಉಳ್ಳಾಲದ ಕುತ್ತಾರು ಕೊರಗಜ್ಜ ದೈವದ ನಂಬಿಕೆ ದೇಶ, ವಿದೇಶಗಳಲ್ಲಿ ಇದೆ. ಅಸಂಖ್ಯಾತ ಭಕ್ತರು ಇಲ್ಲಿನ ಶಕ್ತಿಯನ್ನು ನಂಬಿಕೊಂಡು ಬರುತ್ತಾರೆ. ಎಂತಹುದೇ ವಿವಿಐಪಿ ಇದ್ದರೂ ಇಲ್ಲಿ ಬಂದಾಗ ಅವರು ಸಾಮಾನ್ಯ ಭಕ್ತ ಅಥವಾ ಭಕ್ತೆ ಅಷ್ಟೇ. ಇದಕ್ಕೆ ಮತ್ತೊಂದು ಉದಾಹರಣೆ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್. ಅವರು ಭಾನುವಾರ ಕೊರಗಜ್ಜನ ಕಟ್ಟೆಗೆ ಭೇಟಿ ನೀಡಿದರು.

ಇದೇ ದಿನ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್, ಅವರ ಪತ್ನಿ ಅಥಿಯಾ ಶೆಟ್ಟಿ, ಮಾವ ಸುನೀಲ್ ಶೆಟ್ಟಿ, ಭಾವ ಅಹಾನ್ ಶೆಟ್ಟಿ, ಮ್ಯಾಟ್ರಿಕ್ ಎಂಟರ್ ಟೈನ್ ಮೆಂಟ್ ನ ರೇಷ್ಮಾ ಶೆಟ್ಟಿ ಅವರು ಆಗಮಿಸಿ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ ಕೈಫ್ ಪತಿ ವಿಕ್ಕಿ ಕೌಶಲ್ ಕೂಡ ಬರಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ಬಂದಿರಲಿಲ್ಲ.

ಮಹಿಳೆಯರಿಗೆ ರಾತ್ರಿ ಹೊತ್ತು ಕಟ್ಟೆಯ ಒಳಗೆ ಪ್ರವೇಶ ಇಲ್ಲದ ಕಾರಣ ಕತ್ರಿನಾ, ಅಥಿಯಾ ಮತ್ತು ರೇಷ್ಮಾ ದೈವಸ್ಥಾನದ ಹೊರಗಡೆಯಿಂದ ಕೋಲವನ್ನು ವೀಕ್ಷಿಸಿದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದರು. ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ದೈವಸ್ಥಾನದ ಆಡಳಿತ ಮಂಡಳಿಯಲ್ಲಿ ಬಾಲಿವುಡ್ ಕುಟುಂಬ ಸದಸ್ಯರು ಮನವಿ ಮಾಡಿದ್ದರು. ಸಂಜೆ 6 ಗಂಟೆಯ ಸುಮಾರಿಗೆ ಕುತ್ತಾರಿಗೆ ಆಗಮಿಸಿದ ಇವರು ಕೋಲ ಮುಗಿದ ನಂತರ ತೆರಳಿದರು.

0
Shares
  • Share On Facebook
  • Tweet It


- Advertisement -


Trending Now
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
  • Popular Posts

    • 1
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 2
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 3
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 4
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • 5
      ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search