• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುತ್ತಾರು ಕೊರಗಜ್ಜ ಕಟ್ಟೆಗೆ ಕತ್ರಿನಾ, ರಾಹುಲ್ ಭೇಟಿ

Tulunadu News Posted On July 15, 2024
0


0
Shares
  • Share On Facebook
  • Tweet It

ಉಳ್ಳಾಲದ ಕುತ್ತಾರು ಕೊರಗಜ್ಜ ದೈವದ ನಂಬಿಕೆ ದೇಶ, ವಿದೇಶಗಳಲ್ಲಿ ಇದೆ. ಅಸಂಖ್ಯಾತ ಭಕ್ತರು ಇಲ್ಲಿನ ಶಕ್ತಿಯನ್ನು ನಂಬಿಕೊಂಡು ಬರುತ್ತಾರೆ. ಎಂತಹುದೇ ವಿವಿಐಪಿ ಇದ್ದರೂ ಇಲ್ಲಿ ಬಂದಾಗ ಅವರು ಸಾಮಾನ್ಯ ಭಕ್ತ ಅಥವಾ ಭಕ್ತೆ ಅಷ್ಟೇ. ಇದಕ್ಕೆ ಮತ್ತೊಂದು ಉದಾಹರಣೆ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್. ಅವರು ಭಾನುವಾರ ಕೊರಗಜ್ಜನ ಕಟ್ಟೆಗೆ ಭೇಟಿ ನೀಡಿದರು.

ಇದೇ ದಿನ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್, ಅವರ ಪತ್ನಿ ಅಥಿಯಾ ಶೆಟ್ಟಿ, ಮಾವ ಸುನೀಲ್ ಶೆಟ್ಟಿ, ಭಾವ ಅಹಾನ್ ಶೆಟ್ಟಿ, ಮ್ಯಾಟ್ರಿಕ್ ಎಂಟರ್ ಟೈನ್ ಮೆಂಟ್ ನ ರೇಷ್ಮಾ ಶೆಟ್ಟಿ ಅವರು ಆಗಮಿಸಿ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ ಕೈಫ್ ಪತಿ ವಿಕ್ಕಿ ಕೌಶಲ್ ಕೂಡ ಬರಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ಬಂದಿರಲಿಲ್ಲ.

ಮಹಿಳೆಯರಿಗೆ ರಾತ್ರಿ ಹೊತ್ತು ಕಟ್ಟೆಯ ಒಳಗೆ ಪ್ರವೇಶ ಇಲ್ಲದ ಕಾರಣ ಕತ್ರಿನಾ, ಅಥಿಯಾ ಮತ್ತು ರೇಷ್ಮಾ ದೈವಸ್ಥಾನದ ಹೊರಗಡೆಯಿಂದ ಕೋಲವನ್ನು ವೀಕ್ಷಿಸಿದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದರು. ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ದೈವಸ್ಥಾನದ ಆಡಳಿತ ಮಂಡಳಿಯಲ್ಲಿ ಬಾಲಿವುಡ್ ಕುಟುಂಬ ಸದಸ್ಯರು ಮನವಿ ಮಾಡಿದ್ದರು. ಸಂಜೆ 6 ಗಂಟೆಯ ಸುಮಾರಿಗೆ ಕುತ್ತಾರಿಗೆ ಆಗಮಿಸಿದ ಇವರು ಕೋಲ ಮುಗಿದ ನಂತರ ತೆರಳಿದರು.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search