• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುತ್ತಾರು ಕೊರಗಜ್ಜ ಕಟ್ಟೆಗೆ ಕತ್ರಿನಾ, ರಾಹುಲ್ ಭೇಟಿ

Tulunadu News Posted On July 15, 2024
0


0
Shares
  • Share On Facebook
  • Tweet It

ಉಳ್ಳಾಲದ ಕುತ್ತಾರು ಕೊರಗಜ್ಜ ದೈವದ ನಂಬಿಕೆ ದೇಶ, ವಿದೇಶಗಳಲ್ಲಿ ಇದೆ. ಅಸಂಖ್ಯಾತ ಭಕ್ತರು ಇಲ್ಲಿನ ಶಕ್ತಿಯನ್ನು ನಂಬಿಕೊಂಡು ಬರುತ್ತಾರೆ. ಎಂತಹುದೇ ವಿವಿಐಪಿ ಇದ್ದರೂ ಇಲ್ಲಿ ಬಂದಾಗ ಅವರು ಸಾಮಾನ್ಯ ಭಕ್ತ ಅಥವಾ ಭಕ್ತೆ ಅಷ್ಟೇ. ಇದಕ್ಕೆ ಮತ್ತೊಂದು ಉದಾಹರಣೆ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್. ಅವರು ಭಾನುವಾರ ಕೊರಗಜ್ಜನ ಕಟ್ಟೆಗೆ ಭೇಟಿ ನೀಡಿದರು.

ಇದೇ ದಿನ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್, ಅವರ ಪತ್ನಿ ಅಥಿಯಾ ಶೆಟ್ಟಿ, ಮಾವ ಸುನೀಲ್ ಶೆಟ್ಟಿ, ಭಾವ ಅಹಾನ್ ಶೆಟ್ಟಿ, ಮ್ಯಾಟ್ರಿಕ್ ಎಂಟರ್ ಟೈನ್ ಮೆಂಟ್ ನ ರೇಷ್ಮಾ ಶೆಟ್ಟಿ ಅವರು ಆಗಮಿಸಿ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ ಕೈಫ್ ಪತಿ ವಿಕ್ಕಿ ಕೌಶಲ್ ಕೂಡ ಬರಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ಬಂದಿರಲಿಲ್ಲ.

ಮಹಿಳೆಯರಿಗೆ ರಾತ್ರಿ ಹೊತ್ತು ಕಟ್ಟೆಯ ಒಳಗೆ ಪ್ರವೇಶ ಇಲ್ಲದ ಕಾರಣ ಕತ್ರಿನಾ, ಅಥಿಯಾ ಮತ್ತು ರೇಷ್ಮಾ ದೈವಸ್ಥಾನದ ಹೊರಗಡೆಯಿಂದ ಕೋಲವನ್ನು ವೀಕ್ಷಿಸಿದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದರು. ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ದೈವಸ್ಥಾನದ ಆಡಳಿತ ಮಂಡಳಿಯಲ್ಲಿ ಬಾಲಿವುಡ್ ಕುಟುಂಬ ಸದಸ್ಯರು ಮನವಿ ಮಾಡಿದ್ದರು. ಸಂಜೆ 6 ಗಂಟೆಯ ಸುಮಾರಿಗೆ ಕುತ್ತಾರಿಗೆ ಆಗಮಿಸಿದ ಇವರು ಕೋಲ ಮುಗಿದ ನಂತರ ತೆರಳಿದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search