• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುತ್ತಾರು ಕೊರಗಜ್ಜ ಕಟ್ಟೆಗೆ ಕತ್ರಿನಾ, ರಾಹುಲ್ ಭೇಟಿ

Tulunadu News Posted On July 15, 2024
0


0
Shares
  • Share On Facebook
  • Tweet It

ಉಳ್ಳಾಲದ ಕುತ್ತಾರು ಕೊರಗಜ್ಜ ದೈವದ ನಂಬಿಕೆ ದೇಶ, ವಿದೇಶಗಳಲ್ಲಿ ಇದೆ. ಅಸಂಖ್ಯಾತ ಭಕ್ತರು ಇಲ್ಲಿನ ಶಕ್ತಿಯನ್ನು ನಂಬಿಕೊಂಡು ಬರುತ್ತಾರೆ. ಎಂತಹುದೇ ವಿವಿಐಪಿ ಇದ್ದರೂ ಇಲ್ಲಿ ಬಂದಾಗ ಅವರು ಸಾಮಾನ್ಯ ಭಕ್ತ ಅಥವಾ ಭಕ್ತೆ ಅಷ್ಟೇ. ಇದಕ್ಕೆ ಮತ್ತೊಂದು ಉದಾಹರಣೆ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್. ಅವರು ಭಾನುವಾರ ಕೊರಗಜ್ಜನ ಕಟ್ಟೆಗೆ ಭೇಟಿ ನೀಡಿದರು.

ಇದೇ ದಿನ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್, ಅವರ ಪತ್ನಿ ಅಥಿಯಾ ಶೆಟ್ಟಿ, ಮಾವ ಸುನೀಲ್ ಶೆಟ್ಟಿ, ಭಾವ ಅಹಾನ್ ಶೆಟ್ಟಿ, ಮ್ಯಾಟ್ರಿಕ್ ಎಂಟರ್ ಟೈನ್ ಮೆಂಟ್ ನ ರೇಷ್ಮಾ ಶೆಟ್ಟಿ ಅವರು ಆಗಮಿಸಿ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ ಕೈಫ್ ಪತಿ ವಿಕ್ಕಿ ಕೌಶಲ್ ಕೂಡ ಬರಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ಬಂದಿರಲಿಲ್ಲ.

ಮಹಿಳೆಯರಿಗೆ ರಾತ್ರಿ ಹೊತ್ತು ಕಟ್ಟೆಯ ಒಳಗೆ ಪ್ರವೇಶ ಇಲ್ಲದ ಕಾರಣ ಕತ್ರಿನಾ, ಅಥಿಯಾ ಮತ್ತು ರೇಷ್ಮಾ ದೈವಸ್ಥಾನದ ಹೊರಗಡೆಯಿಂದ ಕೋಲವನ್ನು ವೀಕ್ಷಿಸಿದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದರು. ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ದೈವಸ್ಥಾನದ ಆಡಳಿತ ಮಂಡಳಿಯಲ್ಲಿ ಬಾಲಿವುಡ್ ಕುಟುಂಬ ಸದಸ್ಯರು ಮನವಿ ಮಾಡಿದ್ದರು. ಸಂಜೆ 6 ಗಂಟೆಯ ಸುಮಾರಿಗೆ ಕುತ್ತಾರಿಗೆ ಆಗಮಿಸಿದ ಇವರು ಕೋಲ ಮುಗಿದ ನಂತರ ತೆರಳಿದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

  • Privacy Policy
  • Contact
© Tulunadu Infomedia.

Press enter/return to begin your search