• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರಾಖಂಡದ ರೈಲ್ವೆ ಬೋರ್ಡ್ ಗಳಲ್ಲಿ ಸಂಸ್ಕೃತ ಭಾಷೆಯಲ್ಲಿಯೂ ಹೆಸರು ಇರಲಿ!

Tulunadu News Posted On July 16, 2024
0


0
Shares
  • Share On Facebook
  • Tweet It

ಸಂಸ್ಕೃತ ಭಾಷೆ ಉತ್ತರಖಂಡ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿದೆ. ಹಾಗಿದ್ದ ಮೇಲೆ ಅದಕ್ಕೊಂದು ಗೌರವ, ಸ್ಥಾನಮಾನ ಕೊಡಬೇಕು ತಾನೆ. ಭಾರತೀಯ ಜನತಾ ಪಾರ್ಟಿ 2022 ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹೊಸ ಮನ್ವಂತರ ಆರಂಭವಾಗಬಹುದು ಎಂಬ ಅಪೇಕ್ಷೆ ಎಲ್ಲರಲ್ಲಿತ್ತು. ಹಾಗೆ ಈ ರೈಲ್ವೆ ನಿಲ್ದಾಣಗಳಲ್ಲಿ ಊರಿನ ಹೆಸರನ್ನು ತೋರಿಸುವ ಸೈನ್ ಬೋರ್ಡ್ ಗಳಿರುತ್ತವಲ್ಲ, ಅಂತಹ ಬೋರ್ಡ್ ಗಳಲ್ಲಿ ಮೂರು ಭಾಷೆಗಳಲ್ಲಿ ಊರಿನ ಹೆಸರನ್ನು ನಮೂದಿಸಲಾಗಿತ್ತು. ಅದರಲ್ಲಿ ಒಂದು ಹಿಂದಿ, ಇನ್ನೊಂದು ಇಂಗ್ಲೀಷ್, ಮತ್ತೊಂದು ಉರ್ದು.

2020 ಫೆಬ್ರವರಿಯಲ್ಲಿ ಡೆಹ್ರಾದೂನ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಗೊಳಿಸುವಾಗ ಅದರ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯಿಂದ ಉರ್ದು ಭಾಷೆಯ ಮೇಲೆ ಸಂಸ್ಕೃತದಲ್ಲಿ ಊರಿನ ಹೆಸರನ್ನು ಬರೆದ ಸ್ಟೀಕರ್ ಅನ್ನು ಪೇಸ್ಟ್ ಮಾಡಲಾಗಿತ್ತು. ಇದರಿಂದ ಸಂಸ್ಕೃತ ಭಾಷೆಗೆ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ಸಿಕ್ಕಿದಂತೆ ಆಗಿತ್ತು. ಸನಾತನಿಗಳೇ ಹೆಚ್ಚಿನ ನೆಲೆಸಿರುವ, ಸಾಧು ಸಂತರ ನಾಡೆಂದು ಖ್ಯಾತವಾಗಿರುವ ಉತ್ತರಾಖಂಡದಲ್ಲಿ ಸಂಸ್ಕೃತ ಭಾಷೆಯಲ್ಲಿ ಬೋರ್ಡ್ ಇರುವುದು ನಿಜಕ್ಕೂ ಮಾದರಿಯಾಗಿತ್ತು. ಆದರೆ ಈ ಖುಷಿ ತುಂಬಾ ದಿನ ಇರಲಿಲ್ಲ. ಅದಕ್ಕೆ ವಿವಾದ ಅಂಟಿಕೊಂಡಿತ್ತು.

ಬಳಿಕ ತಕ್ಷಣ ಮತ್ತೆ ಸಂಸ್ಕೃತದ ಮೇಲೆ ಉರ್ದು ಭಾಷೆಯಲ್ಲಿ ಬರೆದ ಊರಿನ ಹೆಸರಿನ ಸ್ಟೀಕರ್ ಕಾಣಿಸಿಕೊಂಡಿತ್ತು. ಇದರಿಂದ ಅಲ್ಲಿನ ಸ್ಥಳೀಯ ಮಠಗಳ ಸಾಧು, ಸಂತರಿಗೆ ಬೇಸರವಾಗಿತ್ತು. ಯಾರನ್ನು ಓಲೈಸಲು ಇಂತಹ ಕೆಲಸ ಎಂದು ಪ್ರಶ್ನಿಸಿದ್ದಾರೆ. ಈ ಘಟನೆಗಳು ನಡೆದು ಈಗಾಗಲೇ ನಾಲ್ಕು ವರ್ಷಗಳು ಕಳೆದಿವೆ. ಈಗಲೂ ಆ ಬೋರ್ಡ್ ಗಳಲ್ಲಿ ಹಿಂದಿ, ಇಂಗ್ಲೀಷ್ ಮತ್ತು ಉರ್ದು ಭಾಷೆಯನ್ನು ಮಾತ್ರ ಕಾಣಬಹುದಾಗಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search