• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

‘ಚೀನಾ ಭಾರತ ಸ್ನೇಹ ಸಮರ’ಕಾರ್ಯಾಗಾರ ಸೆ.9ರಂದು

TNN Correspondent Posted On September 1, 2017
0


0
Shares
  • Share On Facebook
  • Tweet It

ಮಂಗಳೂರು: ಪ್ರತಾಪ ನಗರದ ಸಂಘನಿಕೇತನದಲ್ಲಿ ಸಿಟಿಜನ್ಸ್‌ ಕೌನ್ಸಿಲ್‌ನಿಂದ ಸೆ.9 ರಂದು ಸಂಜೆ 5 ಗಂಟೆಗೆ ‘ಚೀನಾ ಭಾರತ ಸ್ನೇಹ ಸಮರ’ ವಿಷಯದ ಮೇಲೆ ವಿಶೇಷ ಕಾರ್ಯಾಗಾರ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಬಿ.ಎಲ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಚೀನಾ ಭಾರತದೊಂದಿಗೆ ಎಷ್ಟೇ ಸ್ನೇಹದಿಂದ ಇರುವಂತೆ ತೋರಿದರೂ ಬೆನ್ನಿಗೆ ಚೂರಿ ಹಾಕುವ ಸಂಸ್ಕೃತಿ ಮುಂದುವರಿಸಿ ರುವುದು, ಚೀನಾ ಮೋಸ ಮಾಡಿದರೂ ನೆಹರೂ ಸರಕಾರ ಹಿಂದೀ ಚೀನಿ ಭಾಯಿ ಭಾಯಿ ಎಂದು ಹೆಗಲ ಮೇಲೆ ಕೈ ಹಾಕಿ ದೋಸ್ತಿಬೆಳೆಸಿದ್ದು, ಚೀನಾ ಭಾರತದ ಜುಟ್ಟನ್ನು ತನಗಿಷ್ಟ ಬಂದಂತೆ ಹಿಡಿದು 1962 ರಲ್ಲಿ ಯುದ್ಧ ಸಾರಿದ್ದು, 1962 ರಿಂದ ಪದೇ ಪದೆ ಭಾರತವನ್ನು ಕೆಣಕುತ್ತಿರುವ, ಬೆದರಿಕೆಗಳನ್ನು ಹಾಕುತ್ತಿರುವ ಕುರಿತು ಕಾರ್ಯಾಗಾರದಲ್ಲಿ ಚರ್ಚೆ ನಡೆಯಲಿದೆ.

ಅಲ್ಲದೇ ಪ್ರಸ್ತುತ ಕೇಂದ್ರ ಸರಕಾರ ಚೀನಾ ವಿರುದ್ಧ ಕೈಗೊಂಡ ರಾಜತಾಂತ್ರಿಕ ನಡೆಗಳು, ಸೂಕ್ಷ್ಮ ಹೆಜ್ಜೆಗಳು, ಚೀನಾ ವಿರುದ್ಧ ಕೈಗೊಂಡ ಪ್ರತಿಸವಾಲು, ಸಮಸ್ತ ಭಾರತೀಯರು ಚೀನಾ ವಿರುದ್ಧ ಸೆಟೆದು ನಿಂತು, ಚೀನಾ ವಸ್ತುಗಳ ಬಹಿಷ್ಕರಿಸುತ್ತಿರುವುದು, ಭಾರತೀಯರಲ್ಲಿ ಸ್ವದೇಶಿ ಚಿಂತನೆ ಮೂಡುತ್ತಿರುವುದು, ಚೀನಾ ಎದುರಿಸಲು ಯುದ್ಧಕ್ಕಿOತ, ತಂತ್ರವೇ ಮುಖ್ಯ ಎಂಬುದು ಸೇರಿ ನಾನಾ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಬಿ.ಎಲ್, ಬಿಜೆಪಿ ರಾಷ್ಟ್ರೀಯ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search