• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

‘ಚೀನಾ ಭಾರತ ಸ್ನೇಹ ಸಮರ’ಕಾರ್ಯಾಗಾರ ಸೆ.9ರಂದು

TNN Correspondent Posted On September 1, 2017
0


0
Shares
  • Share On Facebook
  • Tweet It

ಮಂಗಳೂರು: ಪ್ರತಾಪ ನಗರದ ಸಂಘನಿಕೇತನದಲ್ಲಿ ಸಿಟಿಜನ್ಸ್‌ ಕೌನ್ಸಿಲ್‌ನಿಂದ ಸೆ.9 ರಂದು ಸಂಜೆ 5 ಗಂಟೆಗೆ ‘ಚೀನಾ ಭಾರತ ಸ್ನೇಹ ಸಮರ’ ವಿಷಯದ ಮೇಲೆ ವಿಶೇಷ ಕಾರ್ಯಾಗಾರ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಬಿ.ಎಲ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಚೀನಾ ಭಾರತದೊಂದಿಗೆ ಎಷ್ಟೇ ಸ್ನೇಹದಿಂದ ಇರುವಂತೆ ತೋರಿದರೂ ಬೆನ್ನಿಗೆ ಚೂರಿ ಹಾಕುವ ಸಂಸ್ಕೃತಿ ಮುಂದುವರಿಸಿ ರುವುದು, ಚೀನಾ ಮೋಸ ಮಾಡಿದರೂ ನೆಹರೂ ಸರಕಾರ ಹಿಂದೀ ಚೀನಿ ಭಾಯಿ ಭಾಯಿ ಎಂದು ಹೆಗಲ ಮೇಲೆ ಕೈ ಹಾಕಿ ದೋಸ್ತಿಬೆಳೆಸಿದ್ದು, ಚೀನಾ ಭಾರತದ ಜುಟ್ಟನ್ನು ತನಗಿಷ್ಟ ಬಂದಂತೆ ಹಿಡಿದು 1962 ರಲ್ಲಿ ಯುದ್ಧ ಸಾರಿದ್ದು, 1962 ರಿಂದ ಪದೇ ಪದೆ ಭಾರತವನ್ನು ಕೆಣಕುತ್ತಿರುವ, ಬೆದರಿಕೆಗಳನ್ನು ಹಾಕುತ್ತಿರುವ ಕುರಿತು ಕಾರ್ಯಾಗಾರದಲ್ಲಿ ಚರ್ಚೆ ನಡೆಯಲಿದೆ.

ಅಲ್ಲದೇ ಪ್ರಸ್ತುತ ಕೇಂದ್ರ ಸರಕಾರ ಚೀನಾ ವಿರುದ್ಧ ಕೈಗೊಂಡ ರಾಜತಾಂತ್ರಿಕ ನಡೆಗಳು, ಸೂಕ್ಷ್ಮ ಹೆಜ್ಜೆಗಳು, ಚೀನಾ ವಿರುದ್ಧ ಕೈಗೊಂಡ ಪ್ರತಿಸವಾಲು, ಸಮಸ್ತ ಭಾರತೀಯರು ಚೀನಾ ವಿರುದ್ಧ ಸೆಟೆದು ನಿಂತು, ಚೀನಾ ವಸ್ತುಗಳ ಬಹಿಷ್ಕರಿಸುತ್ತಿರುವುದು, ಭಾರತೀಯರಲ್ಲಿ ಸ್ವದೇಶಿ ಚಿಂತನೆ ಮೂಡುತ್ತಿರುವುದು, ಚೀನಾ ಎದುರಿಸಲು ಯುದ್ಧಕ್ಕಿOತ, ತಂತ್ರವೇ ಮುಖ್ಯ ಎಂಬುದು ಸೇರಿ ನಾನಾ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಬಿ.ಎಲ್, ಬಿಜೆಪಿ ರಾಷ್ಟ್ರೀಯ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search