• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಸಂಪುಟಕ್ಕೆ ಸರ್ಜರಿ, ಗುರಿ ಮುಟ್ಟದವರ ಸ್ಥಾನಕ್ಕೆ ಕತ್ತರಿ

TNN Correspondent Posted On September 1, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆ 10 ಗಂಟೆಗೆ ಸಚಿವ ಸಂಪುಟ ಪುನರ್ ರಚನೆ ಮಾಡಲು ನಿರ್ಧರಸಿದ್ದು, ನಿಗದಿತ ಗುರಿ ಮುಟ್ಟದ ಸಚಿವರ ಸ್ಥಾಾನಕ್ಕೆ ಕತ್ತರಿ ಪ್ರಯೋಗ ಮಾಡಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ 2019ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡು ಪುನರ್ ರಚನೆಗೆ ಮುಂದಗಿದ್ದು, ಭಾನುವಾರ ಜೆಡಿಯು ಹಾಗೂ ಎಐಎಡಿಎಂಕೆ ಸದಸ್ಯರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.

ಇನ್ನು ಅದಾಗಲೇ ಕೇಂದ್ರ ಸಚಿವರಾದ ಉಮಾಭಾರತಿ, ರಾಜೀವ್ ಪ್ರತಾಪ್ ರೂಢಿ, ಸಂಜೀವ್ ಬಾಲ್ಯಾನ್ ರಾಜೀನಾಮೆ ನೀಡಿದ್ದು, ಇನ್ನಿಬ್ಬರು ರಾಜೀನಾಮೆ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆದಾಗ್ಯೂ, ರಾಜೀವ್ ಪ್ರತಾಪ್ ರೂಢಿ ಅವರು ಸರಕಾರ ನಿಗದಿಪಡಿಸದ ಗುರಿ ಮುಟ್ಟದ ಹಿನ್ನೆಲೆಯಲ್ಲಿ ರಾಜೀನಾಮೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಜತೆಗೆ ರೂಢಿ ಸಹ ನನ್ನ ರಾಜೀನಾಮೆ ನಿರ್ಧಾರ ಸರಕಾರದ್ದೇ ಎಂದಿದ್ದಾರೆ.

ನಿತೀನ್ ಗಡ್ಕರಿಗೆ ರೈಲ್ವೆ ಖಾತೆ?
ಮೂಲಗಳ ಪ್ರಕಾರ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರಿಗೆ ಹೆಚ್ಚುವರಿಯಾಗಿ ರೈಲ್ವೆ ಹಾಗೂ ವಿಮಾನಯಾನ ಖಾತೆ ಸಿಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸುರೇಶ್ ಪ್ರಭು ಸಹ ರಾಜೀನಾಮೆ ನೀಡುವ ಮುನ್ಸೂಚನೆ ಇರುವುದರಿಂದ ರೈಲ್ವೆ ಖಾತೆಯನ್ನು ನಿತೀನ್ ಗಡ್ಕರಿಗೆ ನೀಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅರುಣ್ ಜೇಟ್ಲಿ ಸಹ ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

 

 

ಸಚಿವರ ಕೈಬಿಡಲು ಕಾರಣಗಳೇನು?

* ಜವಾಬ್ದಾರಿ ನೀಡಿದಂದಿನಿಂದ ಇದುವರೆಗಿನ ಅಭಿವೃದ್ಧಿ ಪರಿಶೀಲನೆ.
* ಕೆಲಸ ಮಾಡದವರು ಬೇಡ ಎಂಬ ಧೋರಣೆ
* ಜೆಡಿಯು, ಎಐಎಡಿಎಂಕೆ ಸಂಪುಟಕ್ಕೆ ಸೇರ್ಪಡೆ ಹಿನ್

* ಸರಕಾರ ನೀಡಿದ ಗುರಿ ತಲುಪದೇ ಇರುವುದು.

 

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search