• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮನು ಬಾಕರ್ ಮತ್ತೊಂದು ದಾಖಲೆ! ಏನು ಗೊತ್ತಾ?

Tulunadu News Posted On July 30, 2024
0


0
Shares
  • Share On Facebook
  • Tweet It

ಖ್ಯಾತ ಪರಿಣಿತ ಶೂಟರ್ ಮನು ಬಾಕರ್ ಅವರು ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡೆಯಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಒಂದೇ ಒಲಿಂಪಿಕ್ಸ್ ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಮೊದಲ ಕ್ರೀಡಾಪಟು ಆಗಿ ಮನು ಬಾಕರ್ ಹೊರಹೊಮ್ಮಿದ್ದಾರೆ. ಮಿಕ್ಸಡ್ ಡಬಲ್ ನಲ್ಲಿ 10 ಎಂ ಏರ್ ಪಿಸ್ತೂಲ್ ವಿಭಾಗದಲ್ಲಿ ಸರ್ಬಜ್ಯೋತ್ ಸಿಂಗ್ ಜೊತೆ ಅವರು ಕಂಚಿನ ಪದಕವನ್ನು ಗೆಲ್ಲುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಇದೇ ಪಂದ್ಯಾವಳಿಯಲ್ಲಿ ಅವರು ಈಗಾಗಲೇ ಮಹಿಳಾ 10 ಎಂ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕಗಳನ್ನು ಗೆದ್ದು ಭಾರತದ ಪದಕಗಳ ಬೇಟೆಗೆ ನಾಂದಿ ಹಾಡಿದ್ದಾರೆ.
ಮನು ಬಾಕರ್ ಮೊದಲ ಪದಕವನ್ನು ಗೆದ್ದಾಗ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ ಅಭಿನಂದಿಸಿದ್ದರು. ಅದಾದ ಎರಡೇ ದಿನಕ್ಕೆ ಮನು ಬಾಕರ್ ಮಿಕ್ಸಡ್ ಡಬಲ್ಸ್ ನಲ್ಲಿ ಮತ್ತೊಂದು ಪದಕ ತಮ್ಮದಾಗಿಸಿಕೊಂಡಿದ್ದಾರೆ. ತಮ್ಮ ಮಗಳ ವಿಶಿಷ್ಟ ಸಾಧನೆಗೆ ಮೋದಿಜಿಯವರ ಸ್ಫೂರ್ತಿಯ ಮಾತುಗಳೇ ಕಾರಣ ಎಂದು ಮನು ಬಾಕರ್ ತಂದೆ ರಾಮಕಿಶನ್ ಬಾಕರ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಪ್ರಧಾನಿ ಮೋದಿಯವರು ಯಾವುದೇ ಕ್ರೀಡಾಪಟುವಿನ ಬಳಿ ಮಾತನಾಡಿದರೆ ಅದರಿಂದ 80% ಹೆಚ್ಚು ಶಕ್ತಿ ದೊರಕುತ್ತದೆ. ಅದನ್ನು ನೀವು ಯಾವತ್ತೂ ನೋಡಬಹುದು. ಮೋದಿಯವರು ಮಾತನಾಡಿದ ಬಳಿಕ ಮನು ಇನ್ನೊಂದು ಪದಕ ಗೆಲ್ಲುವಂತಾಯಿತು ” ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search