• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಿಲ್ಪಿ ಅರುಣ್ ಯೋಗಿರಾಜ್ ಇನ್ನು ಡಾಕ್ಟರ್!

Tulunadu News Posted On July 30, 2024
0


0
Shares
  • Share On Facebook
  • Tweet It

ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪಿಸಲಾಗಿರುವ ವೈಭವದ ದೃಶ್ಯವನ್ನು ನಾವೆಲ್ಲಾ ಕಣ್ಣಾರೆ ಕಂಡಿದ್ದೇವೆ. ಆ ಮೂರ್ತಿಯನ್ನು ರಚಿಸಿದವರು ಯಾರೆಂಬ ವಿಷಯವೂ ನಮಗೆಲ್ಲಾ ಗೊತ್ತಿದೆ. ಹೌದು, ಮೈಸೂರು ಮೂಲದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಬಾಲರಾಮನ ಮೂರ್ತಿಯನ್ನು ಕೆತ್ತಿದ ಬಳಿಕ ವಿಶ್ವವಿಖ್ಯಾತರಾಗಿರುವುದು, ಅವರಿಗೆ ಸನ್ಮಾನಗಳ ಸುರಿಮಳೆ ನಡೆಯುತ್ತಿರುವುದನ್ನು ನಾವೆಲ್ಲಾ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇವೆ. ಈಗ ಮಥುರಾ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಅರುಣ್ ಯೋಗಿರಾಜ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಡಿ – ಫಿಲ್) ಪದವಿ ಪ್ರದಾನ ಮಾಡಿದರು.


ಎಂಬಿಎ ಪದವಿ ಮಾಡಿರುವ ಅರುಣ್ ಯೋಗಿರಾಜ್ ಅವರ ಒಳಗಿರುವ ಅನನ್ಯ ಕಲೆ ಮತ್ತು ಅದನ್ನು ಅವರು ಅನುಷ್ಠಾನಗೊಳಿಸುವ ರೀತಿಯನ್ನು ಪರಿಗಣಿಸಿ ಅವರಿಗೆ ಪದವಿ ಪ್ರದಾನ ಮಾಡಲಾಗಿದೆ.
ಇನ್ನು ಅಯೋಧ್ಯೆಯ ಬಾಲರಾಮನ ವಿಗ್ರಹದೊಂದಿಗೆ ಇಂಡಿಯಾ ಗೇಟ್ ಬಳಿಯ ಅಮರ್ ಜವಾನ್ ಜ್ಯೋತಿಯ ಹಿಂದೆ ಸ್ಥಾಪಿಸಲಾಗಿರುವ ಸುಭಾಷ್ ಚಂದ್ರ ಬೋಸ್ ಅವರ 30 ಅಡಿ ಎತ್ತರದ ಪುತ್ಥಳಿ, ಆದಿ ಶಂಕರಾಚಾರ್ಯರ ಶಿಲ್ಪ ಮತ್ತು ಮೈಸೂರಿನ 21 ಅಡಿ ಎತ್ತರದ ಹನುಮಾನ್ ಪ್ರತಿಮೆ ಕೂಡ ಅರುಣ್ ಯೋಗಿರಾಜ್ ಅವರ ಕೆತ್ತನೆಯಲ್ಲಿ ಸೇರಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search