• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇರಳದ ಕೊಟ್ಟಿಗೆಯಲ್ಲಿದ್ದ ಹಸು ಕರ್ನಾಟಕದವರ ಜೀವ ಉಳಿಸಿತು!

Tulunadu News Posted On July 31, 2024
0


0
Shares
  • Share On Facebook
  • Tweet It

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪಗಳ ಹಿಂದೆ ಅನೇಕ ಹೃದಯವಿದ್ರಾವಕ ಕಥೆಗಳಿವೆ. ಅದರಲ್ಲಿ ಒಂದು ಕಥೆಯನ್ನು ನೀವು ಓದಲೇಬೇಕು. ವಯನಾಡಿನ ಭೂಕುಸಿತದಿಂದ ಇಲ್ಲಿಯವರೆಗೂ ಸುಮಾರು 180 ರಷ್ಟು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಎಷ್ಟೋ ಜನ ಈ ದಾರುಣ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿದ್ದಾರೆ.
ಈ ಭೂಕುಸಿತದ ದುರ್ಘಟನೆಯಲ್ಲಿಯೂ ಒಂದು ಸಮಾಧಾನಕರ ಸಂಗತಿ ನಡೆದಿದೆ.

ಕೇರಳದ ವಯನಾಡಿನಲ್ಲಿ ಚೂರಲ್ ಮಲಾ ಗುಡ್ಡ ಇದೆ. ಅಲ್ಲಿ ಕರ್ನಾಟಕದ ಚಾಮರಾಜನಗರ ಮೂಲದ ವಿನೋದ್ ಕುಟುಂಬ ವಾಸವಿತ್ತು. ಜುಲೈ 30 ರ ಮಧ್ಯರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಪದೇ ಪದೇ ಚೀರಾಡುತ್ತಾ ಇತ್ತು. ಯಾಕೆ ಹಸು ಹೀಗೆ ವಿಚಿತ್ರವಾಗಿ ಆಡುತ್ತಿದೆ ಎಂದು ನೋಡಲು ವಿನೋದ್ ಹೊರಗೆ ಬಂದಿದ್ದಾರೆ. ಮಳೆಯ ನಡುವೆ ಏನೋ ಅಪಾಯದ ಮುನ್ಸೂಚನೆ ಅರಿತ ವಿನೋದ್ ಮನೆಯಲ್ಲಿ ಮಲಗಿದ್ದವರನ್ನು ತಕ್ಷಣ ಎಬ್ಬಿಸಿದ್ದಾರೆ. ಎಲ್ಲರನ್ನು ಗುಡ್ಡದ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಅವರು ಇದೇ ಸಮಯದಲ್ಲಿ ಮೆಪಾಡಿ ಎನ್ನುವಂತಹ ಇನ್ನೊಂದು ಪ್ರದೇಶದಲ್ಲಿದ್ದ ಎರಡು ತಿಂಗಳ ಹಸಿ ಬಾಣಂತಿ ಪತ್ನಿ ಪ್ರವಿದಾಗೂ ಮಾಹಿತಿ ನೀಡಿ, ಪತ್ನಿ, ಹಸುಳೆ, ಅತ್ತೆಯನ್ನು ಕೂಡ ಸುರಕ್ಷಿತ ಸ್ಥಳ ತಲುಪುವಂತೆ ಮಾಡಿದ್ದಾರೆ. ಇದೆಲ್ಲಾ ಆದ ಕೆಲವೇ ಗಂಟೆಗಳಲ್ಲಿ ಅವರಿದ್ದ ಮನೆ, ವಾಹನ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಮರುದಿನ ವಿನೋದ್ ಅವರ ಇಡೀ ಕುಟುಂಬ ಸುರಕ್ಷಿತವಾಗಿ ಚಾಮರಾಜನಗರವನ್ನು ತಲುಪಿದೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search