• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇರಳದ ಕೊಟ್ಟಿಗೆಯಲ್ಲಿದ್ದ ಹಸು ಕರ್ನಾಟಕದವರ ಜೀವ ಉಳಿಸಿತು!

Tulunadu News Posted On July 31, 2024
0


0
Shares
  • Share On Facebook
  • Tweet It

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪಗಳ ಹಿಂದೆ ಅನೇಕ ಹೃದಯವಿದ್ರಾವಕ ಕಥೆಗಳಿವೆ. ಅದರಲ್ಲಿ ಒಂದು ಕಥೆಯನ್ನು ನೀವು ಓದಲೇಬೇಕು. ವಯನಾಡಿನ ಭೂಕುಸಿತದಿಂದ ಇಲ್ಲಿಯವರೆಗೂ ಸುಮಾರು 180 ರಷ್ಟು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಎಷ್ಟೋ ಜನ ಈ ದಾರುಣ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿದ್ದಾರೆ.
ಈ ಭೂಕುಸಿತದ ದುರ್ಘಟನೆಯಲ್ಲಿಯೂ ಒಂದು ಸಮಾಧಾನಕರ ಸಂಗತಿ ನಡೆದಿದೆ.

ಕೇರಳದ ವಯನಾಡಿನಲ್ಲಿ ಚೂರಲ್ ಮಲಾ ಗುಡ್ಡ ಇದೆ. ಅಲ್ಲಿ ಕರ್ನಾಟಕದ ಚಾಮರಾಜನಗರ ಮೂಲದ ವಿನೋದ್ ಕುಟುಂಬ ವಾಸವಿತ್ತು. ಜುಲೈ 30 ರ ಮಧ್ಯರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಪದೇ ಪದೇ ಚೀರಾಡುತ್ತಾ ಇತ್ತು. ಯಾಕೆ ಹಸು ಹೀಗೆ ವಿಚಿತ್ರವಾಗಿ ಆಡುತ್ತಿದೆ ಎಂದು ನೋಡಲು ವಿನೋದ್ ಹೊರಗೆ ಬಂದಿದ್ದಾರೆ. ಮಳೆಯ ನಡುವೆ ಏನೋ ಅಪಾಯದ ಮುನ್ಸೂಚನೆ ಅರಿತ ವಿನೋದ್ ಮನೆಯಲ್ಲಿ ಮಲಗಿದ್ದವರನ್ನು ತಕ್ಷಣ ಎಬ್ಬಿಸಿದ್ದಾರೆ. ಎಲ್ಲರನ್ನು ಗುಡ್ಡದ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಅವರು ಇದೇ ಸಮಯದಲ್ಲಿ ಮೆಪಾಡಿ ಎನ್ನುವಂತಹ ಇನ್ನೊಂದು ಪ್ರದೇಶದಲ್ಲಿದ್ದ ಎರಡು ತಿಂಗಳ ಹಸಿ ಬಾಣಂತಿ ಪತ್ನಿ ಪ್ರವಿದಾಗೂ ಮಾಹಿತಿ ನೀಡಿ, ಪತ್ನಿ, ಹಸುಳೆ, ಅತ್ತೆಯನ್ನು ಕೂಡ ಸುರಕ್ಷಿತ ಸ್ಥಳ ತಲುಪುವಂತೆ ಮಾಡಿದ್ದಾರೆ. ಇದೆಲ್ಲಾ ಆದ ಕೆಲವೇ ಗಂಟೆಗಳಲ್ಲಿ ಅವರಿದ್ದ ಮನೆ, ವಾಹನ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಮರುದಿನ ವಿನೋದ್ ಅವರ ಇಡೀ ಕುಟುಂಬ ಸುರಕ್ಷಿತವಾಗಿ ಚಾಮರಾಜನಗರವನ್ನು ತಲುಪಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search