• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಳ್ಳಿ ಪದಕವಾದರೂ ಕೊಡಿ, ವಿನೇಶ್ ಮನವಿ.. ಸಿಎಸ್ ಎ ಅರ್ಜಿ ವಿಚಾರಣೆ!

Tulunadu News Posted On August 8, 2024
0


0
Shares
  • Share On Facebook
  • Tweet It

ವಿನೇಶ್ ಪೋಗೋಟ್ ಅವರಿಗೆ ಬೆಳ್ಳಿಯಾದರೂ ಸಿಗುವ ಸಾಧ್ಯತೆ ಇದೆಯಾ? ಇಂತಹ ಒಂದು ಸಾಧ್ಯತೆಯನ್ನು ಏಕಾಏಕಿ ಅಲ್ಲಗಳೆಯಲು ಸಾಧ್ಯವಿಲ್ಲ. ಯಾಕೆಂದರೆ ಅವರ ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ (ಸಿಎಸ್ ಎ) ಸ್ವೀಕರಿಸಿದೆ. ವಿನೇಶ್ ಅವರ ಮನವಿಯ ವಿಚಾರಣೆ 5.30 ಕ್ಕೆ ಆರಂಭವಾಗಿದ್ದು, ವಿನೇಶ್ ಪರ ಜೊಯೆಲ್ ಮೊನ್ಲೂಯಿಸ್, ಎಸ್ಟೆಲ್ಲೆ ಇವನೊವಾ, ಹಬ್ಬೈನ್ ಎಸ್ಟೆಲ್ಲೆ ಕಿಮ್ ಮತ್ತು ಚಾಲ್ಸ್ ಆಮ್ಸನ್ ವಾದ ಮಂಡಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳಾ ಕುಸ್ತಿಯ 53 ಕೆಜಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರೀಕ್ಷೆಯಲ್ಲಿ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ನಿಗದಿಗಿಂತ ಹೆಚ್ಚಿನ ತೂಕ ಹೊಂದಿದ್ದಕ್ಕಾಗಿ ಫೈನಲ್ ಗೆ ಅರ್ಹತೆ ಪಡೆದುಕೊಳ್ಳಲು ವಿಫಲರಾಗಿದ್ದರು. ಇದರಿಂದಾಗಿ ಅವರ ಒಲಿಂಪಿಕ್ಸ್ ಚಿನ್ನದ ಪದಕದ ಆಸೆ ಕಮರಿ ಹೋಗಿತ್ತು. ನೀರು ಸೇವನೆಯಿಲ್ಲದೇ ದೇಹ ನಿರ್ಲಜೀಕರಣದಿಂದ, ಸರಿಯಾದ ಆಹಾರ ಸೇವನೆ ಇಲ್ಲದೇ ಬಳಲಿ ಬೆಂಡಾಗಿತ್ತು. ಅದರಿಂದ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಬಳಿಕ ವಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಒಟ್ಟು ಘಟನೆಯಿಂದ ನೋವಿನ ಮಡುವಿಗೆ ಜಾರಿದ್ದ ವಿನೇಶ್ ಅವರು ಕುಸ್ತಿಗೆ ವಿದಾಯವನ್ನು ಘೋಷಿಸಿದ್ದರು. ಆದರೆ ಈಗ ಒಲಿಂಪಿಕ್ಸ್ ನಿಂದ ಬಂದ ಸುದ್ದಿಯಿಂದ ಕ್ರೀಡಾಪ್ರೇಮಿಗಳು ಸಂತಸದ ನಿಟ್ಟುಸಿರು ಬಿಡುವಂತಾಗಿದೆ. ವಿನೇಶ್ ಅವರಿಗೆ ಬೆಳ್ಳಿ ಪದಕ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search