• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ!

Tulunadu News Posted On August 8, 2024
0


0
Shares
  • Share On Facebook
  • Tweet It

ವಿಪರೀತ ಮಳೆಯಿಂದಾಗಿ ಸಂಭವಿಸಿದ ಗುಡ್ಡಕುಸಿತದ ಪರಿಣಾಮ ಮಂಗಳೂರು ಮತ್ತು ಬೆಂಗಳೂರು ನಡುವೆ ರೈಲು ಸಂಚಾರ ಬಂದ್ ಆಗಿತ್ತು. ಅದಕ್ಕೆ ಕಾರಣ ಸಕಲೇಶಪುರ – ಸುಬ್ರಹ್ಮಣ್ಯ ನಿಲ್ದಾಣಗಳ ನಡುವಿನ ಭೂಕುಸಿತ. ಸದ್ಯ ಅಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಗುರುವಾರ ಯಶವಂತಪುರ – ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ ಎಕ್ಸಪ್ರೆಸ್ ರೈಲು ಆ ಮಾರ್ಗದಲ್ಲಿ ರೈಲಿನ ಸಂಚಾರ ಆರಂಭಿಸಿದೆ. ಈ ಮೂಲಕ ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭವಾಗಿದೆ.
ಕಡಗರಹಳ್ಳಿ ಮತ್ತು ಯಡಕುಮೇರಿ ನಡುವಿನ ರೈಲು ಮಾರ್ಗದ ಕೆಳಬದಿಯಲ್ಲಿ ಭೂಕುಸಿತವಾಗಿದ್ದು, ರೈಲು ಸಂಚಾರ ಸ್ಥಗಿತವಾಗಿತ್ತು. ನಿರಂತರ ಮಳೆಯ ನಡುವೆಯೂ ಕ್ರಿಬ್ ಗೋಡೆ, ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗಿದೆ.

ಅಗಸ್ಟ್ 4 ರಂದು ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ರೈಲಿನ ಎಂಜಿನ ಓಡಿಸುವ ಮೂಲಕ ಸುರಕ್ಷತೆ ಪರಿಶೀಲಿಸಲಾಯಿತು. ಅಗಸ್ಟ್ 6 ರಂದು ಪೂರ್ಣ ಸಾಮಗ್ರಿ ಹೊತ್ತ ಗೂಡ್ಸ್ ರೈಲು ಈ ಮಾರ್ಗದಲ್ಲಿ ಯಶಸ್ವಿಯಾಗಿ ಸಂಚರಿಸಿದೆ. ಪ್ರಸ್ತುತ ಈ ಸ್ಥಳದಲ್ಲಿ ರೈಲಿನ ವೇಗದ ಮಿತಿಯನ್ನು 15 ಕಿ.ಮೀ ನಿಗದಿಗೊಳಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೈಲು ಮಾರ್ಗವನ್ನು ತ್ವರಿತಗತಿಯಲ್ಲಿ ದುರಸ್ತಿ ಮಾಡಿರುವುದಕ್ಕೆ ರೈಲ್ವೆ ಪ್ರಯಾಣಿಕರ ಪರವಾಗಿ ತುಳುನಾಡು ನ್ಯೂಸ್ ಆ ಎಲ್ಲಾ ಶ್ರಮಿಕ ಸಿಬ್ಬಂದಿಗಳಿಗೆ ಧನ್ಯವಾದ ಅರ್ಪಿಸುತ್ತದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search