• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಬಾಲಕಿಯಿಂದ ಬೀಜಿಂಗ್ ನಲ್ಲಿ ಭರತನಾಟ್ಯ ಆರಂಗೇಟ್ರಂ!

Tulunadu News Posted On August 13, 2024
0


0
Shares
  • Share On Facebook
  • Tweet It

ಕೇಳಿದ್ರೆ ಆಶ್ಚರ್ಯವಾಗಬಹುದು. ಹೇಳಿ, ಕೇಳಿ ಭರತನಾಟ್ಯ ಭಾರತದ ಪ್ರಾಚೀನ ರಂಗಕಲೆ. ಅನೇಕ ನೃತ್ಯಪ್ರಿಯರು ಭರತನಾಟ್ಯವನ್ನು ಶಾಸ್ತ್ರೋಕ್ತವಾಗಿ ಕಲಿತು, ಕಲಿಸಿದ ಗುರುಗಳ ಸಮ್ಮುಖದಲ್ಲಿ ಅರಂಗೇಟ್ರಂ ಮಾಡುವುದು ನಡೆದುಕೊಂಡು ಬಂದ ಸಂಪ್ರದಾಯ. ಇದು ಭಾರತದಲ್ಲಿ ಎಷ್ಟೋ ದಶಕಗಳಿಂದ ನಡೆದುಕೊಂಡು ಬರುತ್ತಿರುವ ಸಂಸ್ಕೃತಿ. ಈಗ ನಮ್ಮ ಭರತನಾಟ್ಯಂ ನೆರೆಯ ಚೀನಾದಲ್ಲಿಯೂ ಜನಪ್ರಿಯತೆಯನ್ನು ಪಡೆದುಕೊಂಡು ಬರುತ್ತಿದೆ.

13 ವರ್ಷದ ಚೀನಾ ಬಾಲಕಿಯೊಬ್ಬರು ಚೀನಾದಲ್ಲಿ ಭರತನಾಟ್ಯ ಅರಂಗೇಟ್ರಂ ಪ್ರದರ್ಶನ ನೀಡುವ ಮೂಲಕ ಇತಿಹಾಸ ನಿರ್ಮಿಸಿದ್ದಾಳೆ. ಆಕೆಯ ಹೆಸರು ಲೀ ಮಝಿ. ಇದು ಚೀನಾದಲ್ಲಿ ಮೊದಲ ಬಾರಿಗೆ ನಡೆದ ಅರಂಗೇಟ್ರಂ ಭರತನಾಟ್ಯ ಪ್ರದರ್ಶನವಾಗಿತ್ತು. ಲೀ ಚೀನಾದಲ್ಲಿಯೇ ಸಂಪೂರ್ಣ ತರಬೇತಿ ಪಡೆದ ವಿದ್ಯಾರ್ಥಿನಿಯೊಬ್ಬರು ಚೀನಾದಲ್ಲಿ ನೀಡಿದ ಮೊದಲ ಪ್ರದರ್ಶನದ ಬಗ್ಗೆ ಭಾರತೀಯ ರಾಯಭಾರ ಕಚೇರಿಯ ಸಂಸ್ಕೃತಿ ವಿಭಾಗದ ಉಸ್ತುವಾರಿ ವಹಿಸಿರುವ ಕಾರ್ಯದರ್ಶಿ ಟಿ ಎಸ್ ವಿವೇಕಾನಂದ್ ಹೇಳಿದರು.

ಭರತನಾಟ್ಯ ಪರಂಪರೆಯ ಇತಿಹಾಸದಲ್ಲಿ ಇದೊಂದು ಹೆಗ್ಗುರುತಾಗಿದೆ ಎಂದು ಲೀ ಅವರಿಗೆ ಭರತನಾಟ್ಯ ತರಬೇತಿ ನೀಡಿದ ಖ್ಯಾತ ಭರತನಾಟ್ಯ ಕಲಾವಿದೆ ಜಿನ್ ಶಾನ್ ಹೇಳಿದ್ದಾರೆ. ಭಾರತದ ರಾಯಭಾರಿ ಪ್ರದೀಪ್ ರಾವತ್ ಅವರ ಪತ್ನಿ ಶ್ರುತಿ ರಾವತ್ ಅವರು ಲೀ ಅವರ ಅರಂಗೇಟ್ರಂನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಲೀಲಾ ಸ್ಯಾಮ್ಸನ್ ಜೊತೆಗೆ ಚೆನೈನಿಂದ ಆಗಮಿಸಿದ್ದ ಸಂಗೀತಗಾರರ ತಂಡವು ಶಾಸ್ತ್ರೀಯ ಸಂಗೀತ ಪ್ರದರ್ಶನ ನೀಡಿತು. ಈ ತಿಂಗಳ ಅಂತ್ಯದಲ್ಲಿ ಚೆನೈನಲ್ಲೂ ಲೀ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search