• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಬಾಲಕಿಯಿಂದ ಬೀಜಿಂಗ್ ನಲ್ಲಿ ಭರತನಾಟ್ಯ ಆರಂಗೇಟ್ರಂ!

Tulunadu News Posted On August 13, 2024
0


0
Shares
  • Share On Facebook
  • Tweet It

ಕೇಳಿದ್ರೆ ಆಶ್ಚರ್ಯವಾಗಬಹುದು. ಹೇಳಿ, ಕೇಳಿ ಭರತನಾಟ್ಯ ಭಾರತದ ಪ್ರಾಚೀನ ರಂಗಕಲೆ. ಅನೇಕ ನೃತ್ಯಪ್ರಿಯರು ಭರತನಾಟ್ಯವನ್ನು ಶಾಸ್ತ್ರೋಕ್ತವಾಗಿ ಕಲಿತು, ಕಲಿಸಿದ ಗುರುಗಳ ಸಮ್ಮುಖದಲ್ಲಿ ಅರಂಗೇಟ್ರಂ ಮಾಡುವುದು ನಡೆದುಕೊಂಡು ಬಂದ ಸಂಪ್ರದಾಯ. ಇದು ಭಾರತದಲ್ಲಿ ಎಷ್ಟೋ ದಶಕಗಳಿಂದ ನಡೆದುಕೊಂಡು ಬರುತ್ತಿರುವ ಸಂಸ್ಕೃತಿ. ಈಗ ನಮ್ಮ ಭರತನಾಟ್ಯಂ ನೆರೆಯ ಚೀನಾದಲ್ಲಿಯೂ ಜನಪ್ರಿಯತೆಯನ್ನು ಪಡೆದುಕೊಂಡು ಬರುತ್ತಿದೆ.

13 ವರ್ಷದ ಚೀನಾ ಬಾಲಕಿಯೊಬ್ಬರು ಚೀನಾದಲ್ಲಿ ಭರತನಾಟ್ಯ ಅರಂಗೇಟ್ರಂ ಪ್ರದರ್ಶನ ನೀಡುವ ಮೂಲಕ ಇತಿಹಾಸ ನಿರ್ಮಿಸಿದ್ದಾಳೆ. ಆಕೆಯ ಹೆಸರು ಲೀ ಮಝಿ. ಇದು ಚೀನಾದಲ್ಲಿ ಮೊದಲ ಬಾರಿಗೆ ನಡೆದ ಅರಂಗೇಟ್ರಂ ಭರತನಾಟ್ಯ ಪ್ರದರ್ಶನವಾಗಿತ್ತು. ಲೀ ಚೀನಾದಲ್ಲಿಯೇ ಸಂಪೂರ್ಣ ತರಬೇತಿ ಪಡೆದ ವಿದ್ಯಾರ್ಥಿನಿಯೊಬ್ಬರು ಚೀನಾದಲ್ಲಿ ನೀಡಿದ ಮೊದಲ ಪ್ರದರ್ಶನದ ಬಗ್ಗೆ ಭಾರತೀಯ ರಾಯಭಾರ ಕಚೇರಿಯ ಸಂಸ್ಕೃತಿ ವಿಭಾಗದ ಉಸ್ತುವಾರಿ ವಹಿಸಿರುವ ಕಾರ್ಯದರ್ಶಿ ಟಿ ಎಸ್ ವಿವೇಕಾನಂದ್ ಹೇಳಿದರು.

ಭರತನಾಟ್ಯ ಪರಂಪರೆಯ ಇತಿಹಾಸದಲ್ಲಿ ಇದೊಂದು ಹೆಗ್ಗುರುತಾಗಿದೆ ಎಂದು ಲೀ ಅವರಿಗೆ ಭರತನಾಟ್ಯ ತರಬೇತಿ ನೀಡಿದ ಖ್ಯಾತ ಭರತನಾಟ್ಯ ಕಲಾವಿದೆ ಜಿನ್ ಶಾನ್ ಹೇಳಿದ್ದಾರೆ. ಭಾರತದ ರಾಯಭಾರಿ ಪ್ರದೀಪ್ ರಾವತ್ ಅವರ ಪತ್ನಿ ಶ್ರುತಿ ರಾವತ್ ಅವರು ಲೀ ಅವರ ಅರಂಗೇಟ್ರಂನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಲೀಲಾ ಸ್ಯಾಮ್ಸನ್ ಜೊತೆಗೆ ಚೆನೈನಿಂದ ಆಗಮಿಸಿದ್ದ ಸಂಗೀತಗಾರರ ತಂಡವು ಶಾಸ್ತ್ರೀಯ ಸಂಗೀತ ಪ್ರದರ್ಶನ ನೀಡಿತು. ಈ ತಿಂಗಳ ಅಂತ್ಯದಲ್ಲಿ ಚೆನೈನಲ್ಲೂ ಲೀ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search