• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರಾವಳಿಯಲ್ಲಿ ಮೀನುಗಳ ಕೊರತೆ.. ಸಿಗಡಿ ಮೀನುಗಳು ಸಿಗುತ್ತಿಲ್ಲ!

Tulunadu News Posted On August 13, 2024
0


0
Shares
  • Share On Facebook
  • Tweet It

ಪರ್ಸಿನ್ ಬೋಟ್ ಗಳು ಅಗಸ್ಟ್ 10 ರಿಂದ ಕಡಲಿಗೆ ಇಳಿದಿದ್ದು, ಅವುಗಳಿಗೆ ಮೀನು ಲಭಿಸುತ್ತಿಲ್ಲ. ಕಾರ್ಮಿಕರು ಆಳ ಸಮುದ್ರದಲ್ಲಿ ಮೀನಿನ ಗುಂಪಿಗೆ ಹುಡುಕಾಟ ನಡೆಸಿದ್ದಾರೆ.
ಎರಡು ವಾರವಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮೀನು ಸಿಗದೇ ಬಹುತೇಕ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿವೆ. ಯಾಂತ್ರೀಕೃತ ಮೀನುಗಾರಿಕೆ ಆರಂಭಿಕ ಅವಧಿಯಲ್ಲೇ ಹೇರಳ ಪ್ರಮಾಣದಲ್ಲಿ ಮೀನು ಬೇಟೆಯಾಡುತ್ತಿದ್ದ ಟ್ರಾಲ್ ಬೋಟ್ ಮೀನುಗಾರರಿಗೆ ಈ ಬಾರಿ ನಿರಾಸೆಯಾಗಿದೆ.

ಕರಾವಳಿಯಲ್ಲಿ ಸಾವಿರಾರು ಟ್ರಾಲ್ ಬೋಟ್ ಗಳಿವೆ. ಕೆಲ ಬೋಟ್ ನವರಿಗೆ ಅಲ್ಪ ಪ್ರಮಾಣದಲ್ಲಿ ಸಿಗಡಿ ಮತ್ತು ಇತರೆ ಮೀನುಗಳು ಸಿಕ್ಕವು. ಉಳಿದ ಬೋಟ್ ನವರು ಬರಿಗೈಯಲ್ಲಿ ಮರಳಿದ್ದಾರೆ.

ಟ್ರಾಲ್ ಬೋಟುಗಳಿಗೆ ಅಗಸ್ಟ್ ಆರಂಭದ 20 ದಿನ ಮಾತ್ರ ಸಿಗಡಿ ಮೀನು ಸಿಗುತ್ತವೆ. ಪ್ರತಿ ವರ್ಷ ಯಾಂತ್ರೀಕೃತ ಮೀನುಗಾರಿಕೆ ಆರಂಭಗೊಂಡ ಅವಧಿಯಲ್ಲಿ ಹೆಚ್ಚು ಪ್ರಮಾಣದಲ್ಲಿ ಸಿಗಡಿ ಮೀನು ಲಭಿಸುತ್ತಿತ್ತು. ಇದೇ ಮೊದಲ ಬಾರಿಗೆ ಆರಂಭಿಕ ಅವಧಿಯಲ್ಲೇ ಮೀನಿನ ಕೊರತೆ ಕಾಡುತ್ತಿದೆ. ಸಮುದ್ರ ಪ್ರಕ್ಷುಬ್ಧವಾಗಿದೆ. ಎರಡು ವಾರದಲ್ಲಿ ಎಂಟು ದಿನ ಬೋಟ್ ಗಳು ಮೀನು ಬೇಟೆಗೆ ತೆರಳಿದರೂ ಖಾಲಿ ಮರಳಿವೆ. ಡಿಸೀಲ್, ಕಾರ್ಮಿಕ ವೆಚ್ಚ ಸೇರಿ ಲಕ್ಷಾಂತರ ಮೊತ್ತ ವ್ಯಯಿಸಿದ್ದೇವೆ. ಕನಿಷ್ಟ 15 ಸಾವಿರ ಗಳಿಸಲು ಸಾಧ್ಯವಾಗಿಲ್ಲ.

0
Shares
  • Share On Facebook
  • Tweet It




Trending Now
ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
Tulunadu News August 21, 2025
ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
Tulunadu News August 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
  • Popular Posts

    • 1
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 2
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 3
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • 4
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 5
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!

  • Privacy Policy
  • Contact
© Tulunadu Infomedia.

Press enter/return to begin your search