• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರಾವಳಿಯಲ್ಲಿ ಮೀನುಗಳ ಕೊರತೆ.. ಸಿಗಡಿ ಮೀನುಗಳು ಸಿಗುತ್ತಿಲ್ಲ!

Tulunadu News Posted On August 13, 2024
0


0
Shares
  • Share On Facebook
  • Tweet It

ಪರ್ಸಿನ್ ಬೋಟ್ ಗಳು ಅಗಸ್ಟ್ 10 ರಿಂದ ಕಡಲಿಗೆ ಇಳಿದಿದ್ದು, ಅವುಗಳಿಗೆ ಮೀನು ಲಭಿಸುತ್ತಿಲ್ಲ. ಕಾರ್ಮಿಕರು ಆಳ ಸಮುದ್ರದಲ್ಲಿ ಮೀನಿನ ಗುಂಪಿಗೆ ಹುಡುಕಾಟ ನಡೆಸಿದ್ದಾರೆ.
ಎರಡು ವಾರವಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮೀನು ಸಿಗದೇ ಬಹುತೇಕ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿವೆ. ಯಾಂತ್ರೀಕೃತ ಮೀನುಗಾರಿಕೆ ಆರಂಭಿಕ ಅವಧಿಯಲ್ಲೇ ಹೇರಳ ಪ್ರಮಾಣದಲ್ಲಿ ಮೀನು ಬೇಟೆಯಾಡುತ್ತಿದ್ದ ಟ್ರಾಲ್ ಬೋಟ್ ಮೀನುಗಾರರಿಗೆ ಈ ಬಾರಿ ನಿರಾಸೆಯಾಗಿದೆ.

ಕರಾವಳಿಯಲ್ಲಿ ಸಾವಿರಾರು ಟ್ರಾಲ್ ಬೋಟ್ ಗಳಿವೆ. ಕೆಲ ಬೋಟ್ ನವರಿಗೆ ಅಲ್ಪ ಪ್ರಮಾಣದಲ್ಲಿ ಸಿಗಡಿ ಮತ್ತು ಇತರೆ ಮೀನುಗಳು ಸಿಕ್ಕವು. ಉಳಿದ ಬೋಟ್ ನವರು ಬರಿಗೈಯಲ್ಲಿ ಮರಳಿದ್ದಾರೆ.

ಟ್ರಾಲ್ ಬೋಟುಗಳಿಗೆ ಅಗಸ್ಟ್ ಆರಂಭದ 20 ದಿನ ಮಾತ್ರ ಸಿಗಡಿ ಮೀನು ಸಿಗುತ್ತವೆ. ಪ್ರತಿ ವರ್ಷ ಯಾಂತ್ರೀಕೃತ ಮೀನುಗಾರಿಕೆ ಆರಂಭಗೊಂಡ ಅವಧಿಯಲ್ಲಿ ಹೆಚ್ಚು ಪ್ರಮಾಣದಲ್ಲಿ ಸಿಗಡಿ ಮೀನು ಲಭಿಸುತ್ತಿತ್ತು. ಇದೇ ಮೊದಲ ಬಾರಿಗೆ ಆರಂಭಿಕ ಅವಧಿಯಲ್ಲೇ ಮೀನಿನ ಕೊರತೆ ಕಾಡುತ್ತಿದೆ. ಸಮುದ್ರ ಪ್ರಕ್ಷುಬ್ಧವಾಗಿದೆ. ಎರಡು ವಾರದಲ್ಲಿ ಎಂಟು ದಿನ ಬೋಟ್ ಗಳು ಮೀನು ಬೇಟೆಗೆ ತೆರಳಿದರೂ ಖಾಲಿ ಮರಳಿವೆ. ಡಿಸೀಲ್, ಕಾರ್ಮಿಕ ವೆಚ್ಚ ಸೇರಿ ಲಕ್ಷಾಂತರ ಮೊತ್ತ ವ್ಯಯಿಸಿದ್ದೇವೆ. ಕನಿಷ್ಟ 15 ಸಾವಿರ ಗಳಿಸಲು ಸಾಧ್ಯವಾಗಿಲ್ಲ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search