• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರಾವಳಿಯಲ್ಲಿ ಮೀನುಗಳ ಕೊರತೆ.. ಸಿಗಡಿ ಮೀನುಗಳು ಸಿಗುತ್ತಿಲ್ಲ!

Tulunadu News Posted On August 13, 2024
0


0
Shares
  • Share On Facebook
  • Tweet It

ಪರ್ಸಿನ್ ಬೋಟ್ ಗಳು ಅಗಸ್ಟ್ 10 ರಿಂದ ಕಡಲಿಗೆ ಇಳಿದಿದ್ದು, ಅವುಗಳಿಗೆ ಮೀನು ಲಭಿಸುತ್ತಿಲ್ಲ. ಕಾರ್ಮಿಕರು ಆಳ ಸಮುದ್ರದಲ್ಲಿ ಮೀನಿನ ಗುಂಪಿಗೆ ಹುಡುಕಾಟ ನಡೆಸಿದ್ದಾರೆ.
ಎರಡು ವಾರವಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮೀನು ಸಿಗದೇ ಬಹುತೇಕ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿವೆ. ಯಾಂತ್ರೀಕೃತ ಮೀನುಗಾರಿಕೆ ಆರಂಭಿಕ ಅವಧಿಯಲ್ಲೇ ಹೇರಳ ಪ್ರಮಾಣದಲ್ಲಿ ಮೀನು ಬೇಟೆಯಾಡುತ್ತಿದ್ದ ಟ್ರಾಲ್ ಬೋಟ್ ಮೀನುಗಾರರಿಗೆ ಈ ಬಾರಿ ನಿರಾಸೆಯಾಗಿದೆ.

ಕರಾವಳಿಯಲ್ಲಿ ಸಾವಿರಾರು ಟ್ರಾಲ್ ಬೋಟ್ ಗಳಿವೆ. ಕೆಲ ಬೋಟ್ ನವರಿಗೆ ಅಲ್ಪ ಪ್ರಮಾಣದಲ್ಲಿ ಸಿಗಡಿ ಮತ್ತು ಇತರೆ ಮೀನುಗಳು ಸಿಕ್ಕವು. ಉಳಿದ ಬೋಟ್ ನವರು ಬರಿಗೈಯಲ್ಲಿ ಮರಳಿದ್ದಾರೆ.

ಟ್ರಾಲ್ ಬೋಟುಗಳಿಗೆ ಅಗಸ್ಟ್ ಆರಂಭದ 20 ದಿನ ಮಾತ್ರ ಸಿಗಡಿ ಮೀನು ಸಿಗುತ್ತವೆ. ಪ್ರತಿ ವರ್ಷ ಯಾಂತ್ರೀಕೃತ ಮೀನುಗಾರಿಕೆ ಆರಂಭಗೊಂಡ ಅವಧಿಯಲ್ಲಿ ಹೆಚ್ಚು ಪ್ರಮಾಣದಲ್ಲಿ ಸಿಗಡಿ ಮೀನು ಲಭಿಸುತ್ತಿತ್ತು. ಇದೇ ಮೊದಲ ಬಾರಿಗೆ ಆರಂಭಿಕ ಅವಧಿಯಲ್ಲೇ ಮೀನಿನ ಕೊರತೆ ಕಾಡುತ್ತಿದೆ. ಸಮುದ್ರ ಪ್ರಕ್ಷುಬ್ಧವಾಗಿದೆ. ಎರಡು ವಾರದಲ್ಲಿ ಎಂಟು ದಿನ ಬೋಟ್ ಗಳು ಮೀನು ಬೇಟೆಗೆ ತೆರಳಿದರೂ ಖಾಲಿ ಮರಳಿವೆ. ಡಿಸೀಲ್, ಕಾರ್ಮಿಕ ವೆಚ್ಚ ಸೇರಿ ಲಕ್ಷಾಂತರ ಮೊತ್ತ ವ್ಯಯಿಸಿದ್ದೇವೆ. ಕನಿಷ್ಟ 15 ಸಾವಿರ ಗಳಿಸಲು ಸಾಧ್ಯವಾಗಿಲ್ಲ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search