• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಚಿತ್ರರಂಗದ ಏಳಿಗೆಗಾಗಿ ಪೂಜೆ ; ಹಿರಿಯ ನಟಿ ಭಾವೋದ್ವೇಗ

Tulunadu News Posted On August 14, 2024
0


0
Shares
  • Share On Facebook
  • Tweet It

ಇತ್ತೀಚಿನ ಕೆಲವು ವರ್ಷಗಳಲ್ಲಿ ಕನ್ನಡ ಚಿತ್ರರಂಗ ವಿವಿಧ ಸಮಸ್ಯೆಗಳನ್ನು ಅನುಭವಿಸಿಕೊಂಡು ಬರುತ್ತಿದೆ. ಥಿಯೇಟರ್ ಗಳಿಗೆ ಪ್ರೇಕ್ಷಕರು ಬರುವುದು ಕಡಿಮೆಯಾಗಿದೆ ಎನ್ನುವುದರಿಂದ ಹಿಡಿದು ಕಲಾವಿದರ, ತಂತ್ರಜ್ಞರ, ನಿರ್ಮಾಪಕರ ವೈಯಕ್ತಿಕ ಸಮಸ್ಯೆ, ಸಂಕಟಗಳು ಕೂಡ ಇಲ್ಲಿ ಪ್ರಮುಖವಾಗಿ ಚಿತ್ರರಂಗವನ್ನು ಕಾಡುತ್ತಿದ್ದವು. ಇದಕ್ಕೆ ಒಂದು ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಚಿತ್ರರಂಗದ ಪ್ರಮುಖರು ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಅವರನ್ನು ಭೇಟಿಯಾಗಿದ್ದಾರೆ. ಜ್ಯೋತಿಷಿ ಹೇಳಿದ ವಿಚಾರವನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಸಿನಿಗಣ್ಯರು ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ, ನಾಗಾರಾಧನೆಯನ್ನು ಹಮ್ಮಿಕೊಂಡಿದ್ದರು. ಈ ಹೋಮ, ಹವನದಲ್ಲಿ ಹಿರಿಯ ಮತ್ತು ಕಿರಿಯ ನಟ, ನಟಿಯರು ಭಾಗಿಯಾಗಿದ್ದರು.

ಬುಧವಾರ ( ಅಗಸ್ಟ್ 14 ರಂದು) ಕಲಾವಿದರ ಸಂಘದಲ್ಲಿ ನಡೆದ ನಾಗಾರಾಧನೆ ವೇಳೆ ಕನ್ನಡ ಚಿತ್ರರಂಗದ ಹಿರಿಯ ನಟಿಯೊಬ್ಬರು ಭಾವೋದ್ವೇಗಕ್ಕೆ ಒಳಗಾದ ಘಟನೆ ನಡೆದಿದೆ.
ನಾಗಾರಾಧನೆಯ ಪೂಜಾ ವಿಧಿವಿಧಾನಗಳು ನಡೆಯುವಾಗಲೇ ಅಲ್ಲಿಯೇ ಇತರ ನಟಿಯೊಂದಿಗೆ ನಿಂತಿದ್ದ ಜ್ಯೋತಿಯವರು ಭಾವೋದ್ವೇಗಕ್ಕೆ ಒಳಗಾಗಿ ಕಂಪಿಸಿದ್ದಾರೆ. ಈ ವೇಳೆ ಜೊತೆಯಲ್ಲಿದ್ದ ಕಲಾವಿದರು ಅವರಿಗೆ ಕುಡಿಯಲು ನೀರು ಕೊಟ್ಟು ಸಮಾಧಾನಪಡಿಸಿದ್ದಾರೆ. ಈ ಘಟನೆ ಎಲ್ಲರಲ್ಲಿಯೂ ಭಕ್ತಿಪರವಶತೆಯನ್ನು ಉಂಟು ಮಾಡಿತ್ತು.

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಅವರ ನೇತೃತ್ವದಲ್ಲಿ ಈ ಹೋಮ – ಹವನಗಳು ನಡೆಯುತ್ತಿದ್ದು, ಅನೇಕ ಕಲಾವಿದರು ಭಾಗಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search